Tuesday, April 7, 2026

rekha

ಡಿ ಬಾಸ್ ಸ್ಯಾಂಡಲ್‌ವುಡ್ ಎಂಟ್ರಿಗೆ 20ರ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
- Advertisement -spot_img

Latest News

ತಮ್ಮೂರಿಗೆ ನೀರಿನ ವ್ಯವಸ್ಥೆ ಮಾಡಿದ್ದಕ್ಕೆ ಬಸವರಾಜ ಬೊಮ್ಮಾಯಿಗೆ ಬೃಹತ್ ಬೆಲ್ಲದ ಹಾರ ಹಾಕಿ ಗೌರವ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮಸ್ಥರು ಬೆಲ್ಲದ ಹಾರ ಹಾಕಿ ಸ್ವಾಗತ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದಾಗ, ತಮ್ಮೂರಿನ...
- Advertisement -spot_img