Thursday, February 5, 2026

Relation broken

ಸ್ಪಷ್ಟನೆ ನೀಡಿದ ಸ್ಪಿನ್ನರ್ ಯಜ್ವಿಂದರ್ ಚಾಹಲ್

https://www.youtube.com/watch?v=9JaNtVdc1sc ಹೊಸದಿಲ್ಲಿ: ಭಾರತೀಯ ಸ್ಪಿನ್ನರ್ ಯಜ್ವಿಂದರ್ ಚಾಹಲ್ ತಮ್ಮ ಹಾಗೂ ಪತ್ನಿ ನಡುವಿನ ಹರಿದಾಡುತ್ತಿರುವ ಗಾಳಿ ಸುದ್ದಿ ಕುರಿತು ಕೊನೆಗೂ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂನಲ್ಲಿ  ತಮ್ಮ ಹಾಗೂ ಧನಶ್ರೀ ನಡುವಿನ ಸಂಬಂಧದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿಸದಂತೆ ಚಾಹಲ್ ಮನವಿ ಮಾಡಿದ್ದಾರೆ. ನಮ್ಮಿಬ್ಬರ ಸಂಬಂಧ ಕುರಿತ ಗಾಳಿ ಸುದ್ದಿಗಳನ್ನು ನಂಬಬೇಡಿ. ನಿಮ್ಮಲೆರಿಗೂ ವಿನಮ್ರೆತೆಯಿಂದ ಮನವಿ ಮಾಡುತ್ತಿದ್ದೇನೆ.ಇದಕ್ಕೆಲ್ಲ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img