Friday, December 5, 2025

relaxation

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...
- Advertisement -spot_img

Latest News

ಕರ್ನಾಟಕ ರಾಜ್ಯದ ಇಂದಿನ ಪ್ರಮುಖ 10 ಸುದ್ದಿಗಳು

1) ಡಿಕೆ ನಿವಾಸಕ್ಕೆ ಪ್ರಿಯಾಂಕ್‌ ಖರ್ಗೆ ಹೋಗಿದ್ದೇಕೆ? ಕರ್ನಾಟಕ ಕಾಂಗ್ರೆಸ್‌ನಲ್ಲಿ ಎದ್ದಿದ್ದ ಅಧಿಕಾರ ಹಂಚಿಕೆ ಬಿರುಗಾಳಿ, ತುಸು ತಣ್ಣಗಾದಂತೆ ಭಾಸವಾಗ್ತಿತ್ತು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್‌...
- Advertisement -spot_img