Monday, August 17, 2026

release date

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

‘ಕೆಜಿಎಫ್ 2’ಗೂ ಒಂದು ಹೆಜ್ಜೆ ಮುಂದೆ ಹೋದ ‘ವಿಕ್ರಾಂತ್ ರೋಣ’.!

ಸುದೀಪ್ ರವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕಿಚ್ಚ ಎಂದೇ ಖ್ಯಾತಿ ಪಡೆದಿರುವ ಕಿಚ್ಚ ಸುದೀಪ್ ಹಾಗು ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಶನ್ ನಲ್ಲಿ ಒಂದು ಹೊಸ ಸಿನಿಮಾ ಮೂಡಿಬರ್ತಿದೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾದು ಕುಳಿತ್ತಿದ್ದು ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ನಿಗಧಿಪಡಿಸಿದೆ. 'ಕೆಜಿಎಫ್ 2' ಸಿನಿಮಾದ ಬಗ್ಗೆ, ಕರ್ನಾಟಕದಲ್ಲಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img