ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...