ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...