Monday, February 23, 2026

relefpound

ಸಂತ್ರಸ್ತರಿಗೆ ತ್ವರಿತ ಪರಿಹಾರ : ಡಿಸಿ ಲತಾ ಸೂಚನೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರು ವಿಪತ್ತು ಪರಿಹಾರದಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಕೈಗೊಂಡಿದ್ದ ಅತಿವೃಷ್ಟಿಯಿಂದ ಉಂಟಾದ ಬೆಳೆ ಮತ್ತು ಮನೆ ಹಾನಿಗೆ ಪರಿಹಾರ ನೀಡುವ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಅ.1 ರಿಂದ ನ.21ರವರೆಗೆ ಅತಿವೃಷ್ಟಿಯಿಂದಾಗಿ ಬೆಳೆ ಮತ್ತು ಮನೆ ಹಾನಿಯಾಗಿರುವ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img