Tuesday, April 14, 2026

Relief for coalition leaders

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...
- Advertisement -spot_img

Latest News

Shivamogga: ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಸಾವು..

Shivamogga News: ಶಿವಮೊಗ್ಗದಲ್ಲಿ ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಇಂದು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಪಶುವೈದ್ಯೆ ಡಾ.ಸಮೀಕ್ಷಾ ಸಾವಿಗೆ ಈ ಹಂಸಿಣಿ...
- Advertisement -spot_img