Friday, June 20, 2025

Relief for coalition leaders

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img