Thursday, June 19, 2025

relief fund

ಕರ್ನಾಟಕ ಗ್ರಾಮೀಣ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ .

ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್...

ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

 www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img