ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್...
www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ...
ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...