ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...