Wednesday, August 19, 2026

Religion

ದೇವರಿಗೂ ಚಪ್ಪಲಿ ಅರ್ಪಣೆ : ಎಲ್ಲಿದೆ ಲಕ್ಕಮ್ಮ ದೇವಾಲಯ ?

ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ಇರುವ ಲಕ್ಕಮ್ಮ ದೇವಿ ದೇವಸ್ಥಾನವು ತನ್ನ ಅಸಾಮಾನ್ಯ ಸಂಪ್ರದಾಯಕ್ಕಾಗಿ ದೇಶದಾದ್ಯಂತ ಪ್ರಸಿದ್ಧವಾಗಿದೆ. ಸಾಮಾನ್ಯವಾಗಿ ದೇವರಿಗೆ ಹೂ, ಹಣ್ಣು, ತೆಂಗಿನಕಾಯಿ ಅರ್ಪಿಸುವುದು ರೂಢಿ. ಆದರೆ ಇಲ್ಲಿ ಭಕ್ತರು ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ದೇವಿಗೆ ಹೊಸ ಚಪ್ಪಲಿಗಳನ್ನು ಅರ್ಪಿಸುತ್ತಾರೆ. ಹೌದು ನೀವ್ ಕೇಳಿದ್ದು ಸತ್ಯ ಹಿಂದೊಮ್ಮೆ ಈ ಪ್ರದೇಶದಲ್ಲಿ ಎತ್ತು ಬಲಿ...

ಕರ್ಮ ದೊಡ್ಡದೋ..? ಧರ್ಮ ದೊಡ್ಡದೋ..?

ಧರ್ಮೋ ರಕ್ಷತಿ ರಕ್ಷಿತಃ ಎಂಬ ಮಾತನ್ನು ಹಿರಿಯರು ಹೇಳಿದ್ದಾರೆ. ಅಂದರೆ ಧರ್ಮದ ಪಾಲನೆ ನಾವು ಮಾಡಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದರ್ಥ. ಅದೇ ರೀತಿ ಉತ್ತಮ ಕರ್ಮ ಮಾಡಿದರೆ, ನೆಮ್ಮದಿಯಾಗಿ ಜೀವನ ಮಾಡಬಹುದು ಅಂತಾನೂ ಹೇಳಿದ್ದಾರೆ. ಹಾಗಾದ್ರೆ ಕರ್ಮ ದೊಡ್ಡದೋ, ಧರ್ಮ ದೊಡ್ಡದೋ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಕರ್ಮ ದೊಡ್ಡದೋ, ಧರ್ಮ...
- Advertisement -spot_img

Latest News

ವಂದೇ ಮಾತರಂ ಪೂರ್ತಿಯಾಗಿ ಹಾಡುವುದಿಲ್ಲ ಎಂದ ಕಾಂಗ್ರೆಸ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ...
- Advertisement -spot_img