Friday, December 26, 2025

Religious

ಧಾರ್ಮಿಕ ಕೇಂದ್ರಗಳ ತೆರವು..!

www.karnatakatv.net :ಬೆಳಗಾವಿ: ಜಿಲ್ಲೆಯಲ್ಲಿ ತೆರವುಗೊಳಿಸಬೇಕಾದ 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ ಇನ್ನುಳಿದ ಧಾರ್ಮಿಕ ಕೇಂದ್ರಗಳನ್ನ ಕೂಡಾ ತೆರವುಗೊಳಿಸಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ಹೇಳಿದ್ದಾರೆ. ನಗರದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗ ಒಟ್ಟು 39 ದೇವಸ್ಥಾನಗಳನ್ನು ತೆರವು ಮಾಡಬೇಕಿದೆ. ಅಲ್ಲದೆ ನಿಪ್ಪಾಣಿ ತಾಲೂಕಿನಲ್ಲಿ ನಾಲ್ಕು ಧಾರ್ಮಿಕ ಕೇಂದ್ರಗಳನ್ನು ಸ್ಥಳಾಂತರ ಮಾಡಲು...
- Advertisement -spot_img

Latest News

Uttar Pradesh: ಸಾಕು ನಾಯಿ ಅನಾರೋಗ್ಯಕ್ಕೀಡಾಗಿದ್ದಕ್ಕೆ ಆತ್ಮಹ*ತ್ಯೆಗೆ ಶರಣಾದ ಸಹೋದರಿಯರು.

Uttar Pradesh: ತಾವು ಸಾಕಿದ್ದ ನಾಯಿಗೆ ಅನಾರೋಗ್ಯ ಬಾಧಿಸಿ, ಅದು ಸುಧಾರಣೆಯಾಗದ ಕಾರಣ, ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ರಾಧಾ ಸಿಂಗ್(24)...
- Advertisement -spot_img