Tuesday, April 7, 2026

Religious Heritage

54 ವರ್ಷಗಳ ನಂತರ ಸಿಕ್ಕ ಬೆಲೆಕಟ್ಟಲಾಗದ ಸಂಪತ್ತು!

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಪ್ರಸಿದ್ಧ ಬಂಕಿ ಬಿಹಾರಿ ದೇವಾಲಯದ ಖಜಾನೆ ಕೋಶಗಳು 54 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ತೆರೆದಿವೆ. ಇದೇ ದಾಂತೇರಸ್‌ ದಿನದಂದು ದೇವಾಲಯದ ಸಂಪತ್ತಿನ ಕೋಶಗಳನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ತ್ರಿಸದಸ್ಯ ಪೀಠವು ಈ ಕೋಶಗಳನ್ನು ತೆರೆಯಲು ಸ್ಪಷ್ಟ ಆದೇಶ ನೀಡಿತ್ತು. ದೇವಾಲಯದ ಆಡಳಿತ ಮಂಡಳಿ ಹಾಗೂ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img