ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...