ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...