ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...