Saturday, April 11, 2026

Religious Violence

ಮಹಿಳೆಯನ್ನ ಮರಕ್ಕೆ ಕಟ್ಟಿಹಾಕಿ ಕೂದಲು ಕತ್ತರಿಸಿ ಅತ್ಯಾ*ಚಾರ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು, 40 ವರ್ಷದ ಹಿಂದೂ ವಿಧವೆಯ ಮೇಲೆ ಅತ್ಯಾಚಾರ ನಡೆಸಿ, ಮರಕ್ಕೆ ಕಟ್ಟಿಹಾಕಿ, ಕೂದಲು ಕತ್ತರಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದೇ ದಿನ ಸಂಜೆ, ಢಾಕಾದಲ್ಲಿ ಸ್ಥಳೀಯ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರಾಣಾ ಪ್ರತಾಪ್ (45) ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. 40...

ಮಲಗಿದ್ದಾಗಲೇ ಹಿಂದೂಗಳ ಮೇಲೆ ಬೆಂಕಿ ದಾಳಿ

ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್‌ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img