ನಿಮ್ಮ ಅಂಗೈಯ್ಯಲ್ಲಿ A ಅಖಾರದ ರೇಖೆ ಇದ್ಯಾ ? ಹಾಗಿದ್ರೆ ನಿಮಗೊಂದು ಸಿಹಿ ಸುದ್ಧಿ, ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿ 'A' ಆಕಾರದ ರೇಖೆ ಅಪರೂಪದ ದೈವಿಕ ಅನುಗ್ರಹದ ಸಂಕೇತವಾಗಿದೆ. ಇದು ಅತೀವ ಅದೃಷ್ಟ, ಯಶಸ್ಸು, ಸಮೃದ್ಧಿ ಮತ್ತು ಆತ್ಮವಿಶ್ವಾಸವನ್ನು ಸೂಚಿಸುತ್ತದೆ. ಈ ಗುರುತು ಇರುವವರು ಬುದ್ಧಿವಂತರು, ಶ್ರಮಜೀವಿಗಳು, ಪ್ರಾಮಾಣಿಕರು ಮತ್ತು ತಾಳ್ಮೆಯುಳ್ಳವರಾಗಿರುತ್ತಾರೆ. ವ್ಯವಹಾರದಲ್ಲಿ...
ಹಾಸನಾಂಬೆಯ ಉತ್ಸವ ಅಕ್ಟೋಬರ್ 22 ನಾಳೆ ಕೊನೆಗೊಳ್ಳಲಿದೆ. ಕಳೆದ 12 ದಿನಗಳಿಂದ ದೇಶದ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತ ಸಾಗರ ಹಾಸನಾಂಬೆಯ ಆಶೀರ್ವಾದ ಪಡೆಯುತ್ತಿದ್ದಾರೆ. 23 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಬರೋಬ್ಬರಿ 17 ಕೋಟಿ ರೂ ಹೆಚ್ಚು ಆದಾಯ ಹರಿದು ಬಂದಿದೆ. ಆ...
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...