ನಿಮ್ಮ ಅಂಗೈಯ್ಯಲ್ಲಿ A ಅಖಾರದ ರೇಖೆ ಇದ್ಯಾ ? ಹಾಗಿದ್ರೆ ನಿಮಗೊಂದು ಸಿಹಿ ಸುದ್ಧಿ, ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿ 'A' ಆಕಾರದ ರೇಖೆ ಅಪರೂಪದ ದೈವಿಕ ಅನುಗ್ರಹದ ಸಂಕೇತವಾಗಿದೆ. ಇದು ಅತೀವ ಅದೃಷ್ಟ, ಯಶಸ್ಸು, ಸಮೃದ್ಧಿ ಮತ್ತು ಆತ್ಮವಿಶ್ವಾಸವನ್ನು ಸೂಚಿಸುತ್ತದೆ. ಈ ಗುರುತು ಇರುವವರು ಬುದ್ಧಿವಂತರು, ಶ್ರಮಜೀವಿಗಳು, ಪ್ರಾಮಾಣಿಕರು ಮತ್ತು ತಾಳ್ಮೆಯುಳ್ಳವರಾಗಿರುತ್ತಾರೆ. ವ್ಯವಹಾರದಲ್ಲಿ...
ಹಾಸನಾಂಬೆಯ ಉತ್ಸವ ಅಕ್ಟೋಬರ್ 22 ನಾಳೆ ಕೊನೆಗೊಳ್ಳಲಿದೆ. ಕಳೆದ 12 ದಿನಗಳಿಂದ ದೇಶದ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತ ಸಾಗರ ಹಾಸನಾಂಬೆಯ ಆಶೀರ್ವಾದ ಪಡೆಯುತ್ತಿದ್ದಾರೆ. 23 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಬರೋಬ್ಬರಿ 17 ಕೋಟಿ ರೂ ಹೆಚ್ಚು ಆದಾಯ ಹರಿದು ಬಂದಿದೆ. ಆ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...