ಶುಗರ್ ಅನ್ನೋ ರೋಗ ಇತ್ತೀಚಿನ ದಿನಗಳಲ್ಲಿ ಕಾಮನ್ ಆಗಿಹೋಗಿದೆ. ಮೊದಲಾದರೆ, ಶ್ರೀಮಂತರಿಗಷ್ಟೇ ಈ ರೋಗ ಬರುತ್ತಿತ್ತು ಅಂತಾ ಹೇಳ್ತಿದ್ರು. ಯಾಕಂದ್ರೆ ಅವರಿಗೆ ಟೆನ್ಶನ್ ಜಾಸ್ತಿ ಇರ್ತಿತ್ತು. ಅವರು ಹೊತ್ತೊತ್ತಿಗೆ ಊಟ ಮಾಡಲು ಆಗ್ತಾ ಇರ್ಲಿಲ್ಲಾ.. ಹಾಗಾಗಿ ಶುಗರ್ ಬರುತ್ತಿತ್ತು. ಆದ್ರೆ ಇತ್ತೀಚಿನ ದಿನಗಳಲ್ಲಿ ಶ್ರೀಮಂತರಿಗಷ್ಟೇ ಅಲ್ಲ, ತಾನೂ ಶ್ರೀಮಂತನಾಗಬೇಕು ಅನ್ನೋ ತವಕದಲ್ಲಿ, ಸಮಯಕ್ಕೆ ಸರಿಯಾಗಿ...
ಇಂದಿನ ಕಾಲದಲ್ಲಿ ಜನರು ಸೇವಿಸುವ ಆಹಾರವೇ, ಆರೋಗ್ಯಕ್ಕೆ ಮಾರಕವಾಗಿದೆ. ಹಿಂದಿನ ಕಾಲದಲ್ಲಿ ಜಂಕ್ ಫುಡ್ಗಳು ಹೆಚ್ಚಾಗಿರಲಿಲ್ಲ. ಮನೆಯಲ್ಲೇ ಬೇಯಿಸಿ ತಿನ್ನುತ್ತಿದ್ದರು. ಆದ್ರೆ ಇತ್ತೀಚೆಗೆ ಜಂಕ್ ಫುಡ್ ಹಾವಳಿ ಹೆಚ್ಚಾಗಿದ್ದು, ಹೆಚ್ಚಿನವರು ಹೊಟೇಲ್ಗೆ ಹೋಗೋಕ್ಕೆ ಇಷ್ಟಪಡ್ತಾರೆ. ವಾರದಲ್ಲಿ ಮೂರು ದಿನವಾದ್ರೂ ಹೊಟೇಲ್ ತಿಂಡಿ ತಿನ್ನದಿದ್ರೆ, ಸಮಾಧಾನವಾಗುವುದೇ ಇಲ್ಲ. ಇದೇ ಕಾರಣಕ್ಕೆ ಬೊಜ್ಜಿನ ಸಮಸ್ಯೆ ಬರುತ್ತಿದೆ. ಹಾಗಾಗಿ...
ಗರ್ಭಿಣಿಯರಿಗೆ ತಲೆಸುತ್ತು ಬರುವುದು ಕಾಮನ್. ಯಾಕಂದ್ರೆ ಇದು ಗರ್ಭಾವಸ್ಥೆಯ ಲಕ್ಷಣವಾಗಿದೆ. ಆದ್ರೆ ಕಲವರಿಗೆ ಸುಮ್ಮ ಸುಮ್ಮನೆ ತಲೆಸುತ್ತು ಬರುತ್ತದೆ. ಹೀಗೆ ತಲೆಸುತ್ತು ಬರುವವರು ಕೆಲ ಮನೆಮದ್ದುಗಳನ್ನ ಉಪಯೋಗಿಸಬಹುದು. ಹಾಗಾದ್ರೆ ತಲೆಸುತ್ತನ್ನ ತಡೆಯಲು ಇರುವ ಮನೆ ಮದ್ದುಗಳ್ಯಾವುದು ಅಂತಾ ತಿಳಿಯೋಣ ಬನ್ನಿ..
ಮಣ್ಣಿನ ಮಡಿಕೆಯಲ್ಲಿಟ್ಟ ನೀವು ಕುಡಿದರೆ ಅದೆಷ್ಟು ಆರೋಗ್ಯಕರ ಪ್ರಯೋಜನಗಳಿದೆ ಗೊತ್ತಾ..?
ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆಯಾದಾಗ,...
ಯಾರಿಗೆ ತಾನೇ, ತಾವು ಯಂಗ್ ಆಗಿ ಕಾಣಬೇಕು. ಸುಂದರವಾಗಿರಬೇಕು ಅಂತಾ ಆಸೆ ಇರೋದಿಲ್ಲಾ ಹೇಳಿ..? ಆದ್ರೆ ಅದಕ್ಕಾಗಿ ಏನು ಮಾಡಬೇಕು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಕೆಲವರಿಗೆ ಗೊತ್ತಿದ್ದರೂ, ಆ ಕೆಲಸವನ್ನ ಮಾಡೋಕ್ಕೆ, ಅದಕ್ಕೆ ಬೇಕಾದ ಆಹಾರವನ್ನು ತಿನ್ನೋಕ್ಕೆ ಉದಾಸೀನ. ಆದ್ರೆ ನೀವು ವಯಸ್ಸಾದರೂ ಯಂಗ್ ಆಗಿ ಕಾಣಬೇಕು ಅಂದ್ರೆ ಕೆಲ ಆಹಾರಗಳನ್ನು ತಿನ್ನಬೇಕು. ಆ...
ಇಂದಿನ ಕಾಲದಲ್ಲಿ ಮಣ್ಣಿನ ಮಡಿಕೆಯಲ್ಲಿಟ್ಟ ನೀರು ಕುಡಿಯುವವರು ತುಂಬಾ ವಿರಳ. ಪ್ಲಾಸ್ಟಿಕ್ ಬಾಟಲಿ ಅಥವಾ ಗ್ಲಾಸಿನಲ್ಲಿ ಹಾಕಿಟ್ಟ ನೀರನ್ನ ಕುಡಿಯುತ್ತಾರೆ. ಇನ್ನು ತಣ್ಣೀರು ಬೇಕಂದ್ರೆ ಫ್ರಿಜ್ ನೀರೇ ಕುಡಿಯೋದು. ಆದ್ರೆ ಫ್ರಿಜ್ ನೀರು, ಆ ಸಮಯಕ್ಕೆ ನಿಮ್ಮ ದಾಹವನ್ನು ತಣಿಸಿ, ನಿಮ್ಮ ಹಾಯಾಗಿಸಬಹುದು. ಆದರೆ ಅದು ಹಲವು ರೋಗಗಳನ್ನ ಬರಲು ದಾರಿ ಮಾಡಿಕೊಡುತ್ತದೆ. ಹಾಗಾಗಿ...
ಮಕ್ಕಳು ಗಮನವಿಟ್ಟು ಓದಬೇಕು. ಏಕಾಗೃತೆಯಿಂದ ಅಭ್ಯಸಿಸಬೇಕು ಅಂದ್ರೆ, ಅದಕ್ಕೆ ಮನೆಯಲ್ಲಿ ಸರಿಯಾದ ವಾತಾವರಣವಿರಬೇಕು. ಹಾಗೆ ಉತ್ತಮ ವಾತಾವರಣವನ್ನು ತಂದೆ ತಾಯಿ ಕಲ್ಪಿಸಿಕೊಡಬೇಕು. ಕೆಲವೊಮ್ಮೆ ತಂದೆ ತಾಯಿಯ ನಡುವಳಿಕೆಯೂ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಹುದು. ಹಾಗಾದ್ರೆ ಮಕ್ಕಳ ಪರೀಕ್ಷೆ ಸಮಯದಲ್ಲಿ ತಂದೆ ತಾಯಿ ಹೇಗಿರಬೇಕು..? ಮಕ್ಕಳಿಗೆ ಹೇಗೆ ವ್ಯವಸ್ಥೆ ಮಾಡಿಕೊಡಬೇಕು ಅಂತಾ ತಿಳಿಯೋಣ ಬನ್ನಿ..
ಮಕ್ಕಳ ಪರೀಕ್ಷೆ ಇರುವಾಗ...
ಯಾವುದೇ ವಾಯು ಮಾಲಿನ್ಯವಿಲ್ಲದ. ಪದೇ ಪದೇ ಪೆಟ್ರೋಲ್, ಡೀಸೇಲ್ ಹಾಕಿಸುವ ಕಾಟವಿಲ್ಲದ. ಆರೋಗ್ಯಕ್ಕೂ ಉತ್ತಮವಾಗಿರುವ ವಾಹನ ಅಂದ್ರೆ ಸೈಕಲ್. ಮೊದಲೆಲ್ಲ ಸೈಕಲ್ ಬೇಕು ಅಂದ್ರೆ ದುಡ್ಡು ಕೊಟ್ಟು ಬಾಡಿಗೆಗೆ ಪಡೆಯಬೇಕಿತ್ತು. ಆದ್ರೆ ಇಗೀನ ಹಲವು ಮಕ್ಕಳಿಗೆ ಏನು ಬೇಕೋ ಎಲ್ಲಾ ಸುಲಭವಾಗಿ ಸಿಗುತ್ತಿದೆ.ಆದ್ರೆ ಆ ಸೈಕಲ್ ರೈಡಿಂಗ್ ಬಾಲ್ಯಕ್ಕಷ್ಟೇ ಸೀಮಿತವಾಗಿದೆ.
ಹೃದಯ ಸಂಬಂಧಿ ಖಾಯಿಲೆ ಬರುತ್ತಿದೆ...
ಹೃದಯ ಸಂಬಂಧಿ ಖಾಯಿಲೆ ಬರುವ ಬಗ್ಗೆ ಕೆಲವರಿಗೆ ಮುನ್ಸೂಚನೆ ಇರುವುದಿಲ್ಲ. ಇದ್ದರೂ ಅದನ್ನ ಅಷ್ಟು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಸಡೆನ್ ಆಗಿ ಹಾರ್ಟ್ ಅಟ್ಯಾಕ್ ಬರುತ್ತದೆ. ಕೆಲವರಂತೂ ಜಿಮ್ ಮಾಡುತ್ತ, ಅಥವಾ ಬೇರೆ ಬೇರೆ ಕೆಲಸಗಳನ್ನು ಮಾಡುತ್ತ ಹಾರ್ಟ್ ಅಟ್ಯಾಕ್ಸಆಗಿ ಸತ್ತ ಸುದ್ದಿಯನ್ನ ನಾವು ಇತ್ತೀಚೆಗೆ ತುಂಬ ಕೇಳುತ್ತಿದ್ದೇವೆ. ಹೀಗಿ ತೀರಿಕೊಂಡವರಂತೂ ಪ್ರಪಂಚದಿಂದ ಪಾರಾಗುತ್ತಾರೆ. ಆದ್ರೆ...
ಇಂದಿನ ಯುವ ಪೀಳಿಗೆಯವರ ಹೆಚ್ಚಿನ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಬೇಕಾದ್ರೆ ಮುಖದ ಮೇಲಾಗುವ ಮೊಡವೆ ಬಗ್ಗೆ ಟೆನ್ಶನ್ ತೆಗೆದುಕೊಳ್ಳೋದಿಲ್ಲ. ಆದ್ರೆ ಕೂದಲು ಉದುರುವ ಸಮಸ್ಯೆಗೆ ಏನೇ ಪರಿಹಾರ ಮಾಡಿದ್ರೂ ಸರಿಯಾಗ್ತಾ ಇಲ್ಲಾ ಅಂತಾ ಹೇಳ್ತಾರೆ. ಆದ್ರೆ ಕೂದಲು ಉದುರಲು ಕಾರಣವೇನು..? ಅದಕ್ಕೆ ಮನೆಯಲ್ಲೇ ಪರಿಹಾರ ಹೇಗೆ ಮಾಡಿಕೊಳ್ಳಬೇಕು ಅಂತಾ ಯೋಚಿಸೋದಿಲ್ಲಾ....
ನೆನೆಸಿದ ಬಾದಾಮ್ ತಿಂದ್ರೆ ನೆನಪಿನ ಶಕ್ತಿ ಹೆಚ್ಚತ್ತೆ ಅಂತಾ ಎಲ್ಲರಿಗೂ ಗೊತ್ತು. ಆದ್ರೆ ನೆನೆಸಿದ ಬಾದಾಮ್ ಬದಲು ನೀವು ಕಡಿಮೆ ರೇಟಿಗೆ ಸಿಗುವ ಕಪ್ಪುಕಡಲೆಯನ್ನು ಕೂಡ ನೆನೆಸಿ ತಿನ್ನಬಹುದು. ಬಾದಾಮ್ ಸೇವನೆಯಿಂದ ಸಿಗುವ ಆರೋಗ್ಯ ಲಾಭಕ್ಕಿಂತಲೂ ಹೆಚ್ಚಿನ ಆರೋಗ್ಯ ಲಾಭವನ್ನು ನೀವು ಕಪ್ಪು ಕಡಲೆ ಸೇವನೆಯಿಂದ ಪಡೆಯಬಹುದು. ಹಾಗಾದ್ರೆ ನೆನೆಸಿದ ಕಪ್ಪು ಕಡಲೆ ಸೇವನೆಯಿಂದ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...