Monday, March 2, 2026

remedy

ಗರ್ಭಿಣಿಯರು ಧೂಮಪಾನ ಮಾಡುವವರ ಹತ್ತಿರವೇ ಇದ್ದರೆ ಏನಾಗುತ್ತದೆ ಗೊತ್ತಾ..?

Health Tips: ಧೂಮಪಾನ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಹಾನಿಕಾರಕ ಅನ್ನೋದು ಎಲ್ಲರಿಗೂ ಗೊತ್ತು. ಅದನ್ನು ಸೇದುವವರಿಗೂ ಗೊತ್ತು. ಏಕೆಂದರೆ, ಸಿಗರೇಟ್ ಪ್ಯಾಕೇಟ್ ಮೇಲೆಯೇ ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಬರೆದಿರುತ್ತಾರೆ. ಆದರೂ ಸೇದುತ್ತಾರೆ. ಆದರೆ ಇದು ಬರೀ ಧೂಮಪಾನ ಮಾಡುವವರ ಮೇಲಷ್ಟೇ ಅಲ್ಲ, ಬದಲಾಗಿ ಅವರ ಸುತ್ತಮುತ್ತಲಿರುವವರ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಅದರಲ್ಲೂ ಗರ್ಭಿಣಿಯರು...

ಎದೆಹಾಲು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ..

Health Tips: ಇಂದಿನ ಕಾಲದಲ್ಲಿ ನಾರ್ಮಲ್ ಡಿಲೆವರಿಯಾಗಿದೆ ಎಂದರೆ, ಅದೇ ಮಹಾ ಸಾಧನೆಯಂತಾಗಿದೆ. ಏಕೆಂದರೆ, ಹಲವು ಕಾರಣಗಳಿಂದ ಸಿಸೇರಿನ್ ಮಾಡಿಯೇ, ಡಿಲೆವರಿ ಮಾಡಲಾಗುತ್ತಿದೆ. ಅದಕ್ಕೆ ನಮ್ಮ ಜೀವನ ಶೈಲಿಯೂ ಕಾರಣವಾಗಿರಬಹುದು. ಹೀಗೆ ಸಿಸರೇನ್ ಆದಾಗ, ಎದೆಹಾಲು ಬರುವುದು ಕಷ್ಟವಾಗುತ್ತದೆ. ಹಾಗಾಗಿ ಹಲವರು ಅದಕ್ಕಾಗಿ ಮೆಡಿಸಿನ್ ತೆಗೆದುಕೊಳ್ಳುತ್ತಾರೆ. ಆದರೆ ಎದೆ ಹಾಲು ಹೆಚ್ಚಿಸಲು ನೀವು ಮಾತ್ರೆಯ...

ಇಂದು ಹಲವರಿಗೆ ಮಕ್ಕಳಾಗದಿರಲು ಇದೇ ಪ್ರಮುಖ ಕಾರಣ..

Health Tips: ಮೊದಲೆಲ್ಲ ನೂರರಲ್ಲಿ ಒಬ್ಬರು ಸಂತಾನಹೀನ ಸಮಸ್ಯೆಯಿದ ಬಳಲುವುದು ಕಾಮನ್ ಆಗಿತ್ತು. ಆದರೆ ಇಂದಿನ ಕಾಲದಲ್ಲಿ ಹಲವರು ಬಂಜೆತನದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂದು ನೂರರಲ್ಲಿ ಹತ್ತು ಜನ ಗರ್ಭ ಧರಿಸಿದರೆ, ಆಶ್ಚರ್ಯ ಪಡಬೇಕಾಗಿರುವ ಪರಿಸ್ಥಿತಿ ಇದೆ. ಇದಕ್ಕೆಲ್ಲ ನಾವು ಜೀವಿಸುವ ಜೀವನ ಶೈಲಿಯೇ ಮುಖ್ಯ ಕಾರಣ. ಹಾಗಾದರೆ ಇಂದಿನವರು ಸಂತಾನಹೀನ ಸಮಸ್ಯೆಯಿಂದ ಬಳಲಲು...

ನಾಯಿ ಕಡಿತ ಇದ್ದಲ್ಲಿ, ಅದನ್ನೆಂದಿಗೂ ನಿರ್ಲಕ್ಷಿಸಬೇಡಿ..

Health Tips: ನಾಯಿ ಕಚ್ಚಿದರೆ 14 ಇಂಜೆಕ್ಷನ್ ತೆಗೆದುಕೊಳ್ಳಬೇಕು ಅನ್ನೋ ಮಾತಿದೆ. ಇದು ನಿಜ ಕೂಡ. ಆದರೆ ಕೆಲವರು ನಾಯಿ ಕಚ್ಚಿದರೆ, ಮತ್ತೆ ಸರಿ ಹೋಗುತ್ತದೆ ಎಂದು ಅದನ್ನು ನಿರ್ಲಕ್ಷಿಸಿಬಿಡುತ್ತಾರೆ.  ಅಂಥ ತಪ್ಪನ್ನು ಎಂದಿಗೂ ಮಾಡಬೇಡಿ. ಹಾಗಾದ್ರೆ ಯಾಕೆ ನಾವು ನಾಯಿ ಕಡಿತವನ್ನು ನಿರ್ಲಕ್ಷಿಸಬಾರದು ಅಂತಾ ತಿಳಿಯೋಣ ಬನ್ನಿ.. ಸಾಕು ಪ್ರಾಣಿಗಳಲ್ಲಿ ಅತ್ಯಂತ ಪ್ರೀತಿಯ, ನಂಬಿಕೆಯ...

ಹುಚ್ಚು ನಾಯಿ ಕಚ್ಚಿದ್ರೆ ಏನು ಮಾಡಬೇಕು..?

Health Tips: ಹಣೆಬರಹ ಕೆಟ್ಟಾಗ ಏನು ಬೇಕಾದ್ರೂ ಆಗಬಹುದು ಅಂದ ಹಾಗೆ, ದಾರಿಯಲ್ಲಿ ಸುಮ್ಮನೆ ನಡೆದುಕೊಂಡು ಹೋಗುವಾಗ, ಸಡೆನ್ ಆಗಿ ಬಂದು ಹುಚ್ಚು ನಾಯಿ ಕಚ್ಚಬಹುದು. ಇಂಥ ಹಲವಾರು ಘಟನೆಗಳು ನಡೆದಿದೆ. ಹಾಗಾದ್ರೆ ಹೀಗೆ ಹುಚ್ಚು ನಾಯಿ ಕಚ್ಚಿದಾಗ ನಾವು ಏನು ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹುಚ್ಚು ನಾಯಿ ಕಚ್ಚಿ ಬದುಕಿರುವವರ ಸಂಖ್ಯೆ...

ಎದೆಹಾಲು ಉಣಿಸುವುದರಿಂದ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದಾ..?

Health Tips: ನಾವು ಈಗಾಗಲೇ ಸ್ತನಪಾನ ಮಾಡಿಸುವುದರಿಂದ ತಾಯಿಯ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ಹೇಳಿದ್ದೇವೆ. ಅಲ್ಲದೇ, ಶಿಶುವಿಗೆ ಸ್ತನಪಾನ ಎಷ್ಟು ಮುಖ್ಯ ಎಂಬ ಬಗ್ಗೆಯೂ ಹೇಳಿದ್ದೇವೆ. ಅದೇ ರೀತಿ ಎದೆಹಾಲು ಉಣಿಸುವುದರಿಂದ ನಾವು ಕ್ಯಾನ್ಸರ್‌ ಬರುವುದನ್ನು ಕೂಡ ತಡೆಗಟ್ಟಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ವಿಷಯದ ಬಗ್ಗೆ ಡಾ.ಶಿವಕುಮಾರ್ ಉಪ್ಪಳ ಮಾತನಾಡಿದ್ದು, ಎದೆಹಾಲುಣಿಸುವ...

ಲೋ ಶುಗರ್ ತುಂಬಾ ಡೇಂಜರ್.. ನಿರ್ಲಕ್ಷ್ಯ ಬೇಡ..

Health Tips: ಶುಗರ್ ಅನ್ನೋದು ಇಂದಿನ ಪೀಳಿಗೆಯ ಸಹಜ ಆರೋಗ್ಯ ಸಮಸ್ಯೆಯಾಗಿದ್ದರೂ, ನಿರ್ಲಕ್ಷಿಸಿದರೆ ನಮ್ಮ ಪ್ರಾಣವನ್ನೇ ಕಿತ್ತುಕೊಳ್ಳುವಷ್ಟು ಡೇಂಜರ್ ರೋಗವಾಗಿದೆ. ಹಾಗಾಗಿಯೇ ಪಥ್ಯ ಮಾಡಬೇಕು. ಸಕ್‌ಕರೆ ತಿನ್ನಬಾರದು. ಸಿಹಿ ಪದಾರ್ಥ ಮುಟ್ಟಬಾರದು. ಸಮಯಕ್ಕೆ ಸರಿಯಾಗಿ ಶುಗರ್ ಚೆಕ್ ಮಾಡಿಸಬೇಕು ಎಂದು ಸಲಹೆ ನೀಡುವುದು. ಅದರಲ್ಲೂ ಲೋ ಶುಗರ್ ಬಂದರೆ, ಇನ್ನೂ ಡೇಂಜರ್‌. ಹಾಗಾದ್ರೆ ಯಾಕರೆ...

ಪಿಸಿಓಡಿ, ಪಿಸಿಓಎಸ್ ಅಂದ್ರೇನು..? ಅದರ ಲಕ್ಷಣಗಳೇನು..?

Health Tips: ಇಂದಿನ ಕಾಲದ ಹೆಚ್ಚಿನ ಹೆಣ್ಣು ಮಕ್ಕಳಿಗೆ ಬಂದಿರುವ ಆರೋಗ್ಯ ಸಮಸ್ಯೆ ಎಂದರೆ, ಪಿಸಿಓಡಿ, ಪಿಸಿಓಎಸ್. ಸರಿಯಾಗಿ ಮುಟ್ಟಾಗದಿರುವುದು, ಗಂಟಲು ಉಬ್ಬಿಕೊಳ್ಳುವುದು, ಮುಖದ ಮೇಲೆ ಕೂದಲು ಬರುವುದು. ಹೀಗೆ ಇತ್ಯಾದಿ ಲಕ್ಷಣಗಳನ್ನು ಹೊಂದಿರುವ ಈ ಆರೋಗ್ಯ ಸಮಸ್ಯೆ, ಮಕ್ಕಳಾಗದಿರಲು ಕೂಡ ಕಾರಣವಾಗಿದೆ. ಇಂದು ನಾವು ಪಿಸಿಓಡಿ ಮತ್ತು ಪಿಸಿಓಎಸ್ ಅಂದ್ರೇನು ಅನ್ನೋ ಬಗ್ಗೆ...

ಟೊಬೆಕ್ಕೋ ಸೇವನೆಯ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ..

Health Tips: ಎಷ್ಟೋ ಜನರಿಗೆ ಪ್ರತಿದಿನ ಧೂಮಪಾನ, ತಂಬಾಕಿನ ಸೇವನೆ ಮಾಡದಿದ್ದರೆ, ಮಾನಸಿಕ ಹಿಂಸೆಯಾಗುತ್ತದೆ. ಅದನ್ನು ಸೇವಿಸಿದ ಮೇಲಷ್ಟೇ ಅವರು ನಾರ್ಮಲ್ ಆಗಿ ಇರುತ್ತಾರೆ. ಆದರೆ ಇದು ಆರೋಗ್ಯಕ್ಕೆಷ್ಟು ಹಾನಿಕಾರಕ ಅನ್ನೋದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಡಾ.ವಿ.ಬಿ.ಗೌಡ ಈ ಬಗ್ಗೆ ಮಾಹಿತಿ ನೀಡಿದ್ದು, ಅವರ ಬಳಿ ಬರುವ ಹಲವು...

100ಕ್ಕೂ ಹೆಚ್ಚು ವಿಧದ ಕ್ಯಾನ್ಸರ್ಗಳಿದೆ ಗೊತ್ತಾ..?

Health Tips: ಕ್ಯಾನ್ಸರ್ ಲಕ್ಷಣಗಳೇನು..? ಕ್ಯಾನ್ಸರ್ ಬಾರದಂತೆ ಏನೇನು ಮುನ್ನೆಚ್ಚರಿಕೆ ವಹಿಸಬಹುದು. ಎಂಥ ಲಕ್ಷಣಗಳು ನಿಮ್ಮ ದೇಹದಲ್ಲಿ ಕಂಡು ಬಂದಾಗ, ನೀವು ಎಚ್ಚೆತ್ತುಕೊಳ್ಳಬೇಕು ಅನ್ನೋ ಬಗ್ಗೆಯೂ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ನಾವು ಕ್ಯಾನ್ಸರ್ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ. ಈ ಬಗ್ಗೆ ಡಾ.ಶಿವಕುಮಾರ್ ಉಪ್ಪಳ ಮಾತನಾಡಿದ್ದು, ಕ್ಯಾನ್ಸರ್‌ನಲ್ಲಿರುವ ವಿಧಗಳು. ಎಷ್ಟು ರೀತಿಯ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img