Saturday, February 28, 2026

remedy

ದೇಹದ ಮೇಲೆ Pimples: ಈ ಸಮಸ್ಯೆಗೆ ಕಾರಣಗಳು ಏನೇನು?

Health Tips: ಕೆಲವರಿಗೆ ಬರೀ ಮುಖದ ಮೇಲಷ್ಟೇ ಅಲ್ಲದೇ, ಇಡೀ ದೇಹದ ಮೇಲೆ ಗುಳ್ಳೆಗಳಾಗುತ್ತದೆ. ಕೆಲವೊಮ್ಮೆ ಮೊಡವೆಗಳೂ ಆಗುತ್ತದೆ. ಇದಕ್ಕೆ ಆಹಾರ ಕ್ರಮ, ನಾವು ಬಳಸುವ ಸೋಪ್, ಕ್ರೀಮ್ ಇದೆಲ್ಲವೂ ಕಾರಣವಾಗುತ್ತದೆ. ಹಾಗಾದ್ರೆ ಇದಕ್ಕೆ ಪರಿಹಾರವೇನು..? ಈ ಬಗ್ಗೆ ವೇದ್ಯರು ಏನು ಹೇಳಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೈದ್ಯೆ ದೀಪಿಕಾ ಈ ಬಗ್ಗೆ ಸಂಪೂರ್ಣ...

ಡೆಂಗ್ಯೂ ಬಗ್ಗೆ ಇರಲಿ ಎಚ್ಚರ: ವೈದ್ಯರು ಈ ಬಗ್ಗೆ ಹೇಳುವುದೇನು..?

Health Tips: ಡೆಂಗ್ಯೂ ಎಂಥ ರೋಗವೆಂದರೆ, ಜನ ಇದನ್ನು ಸಾಮಾನ್ಯ ರೋಗವೆಂದು ತಿಳಿದು, ನಿರ್ಲಕ್ಷಿಸುತ್ತಾರೆ. ಆದರೆ ಅದು ನಿಮ್ಮ ಜೀವವನ್ನೇ ತೆಗೆಯಬಹುದು. ಹಾಗಾಗಿ ಡೆಂಗ್ಯೂವಿನ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಮಾಡಬಾರದು. ಈ ಬಗ್ಗೆ ವೈದ್ಯರು ಒಂದಿಷ್ಟು ಮಾಹಿತಿ ನೀಡಿದ್ದಾರೆ ನೋಡಿ.. ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಬರುತ್ತದೆ. ಹಾಗಂತ ಎಲ್ಲ ರೀತಿಯ ಸೊಳ್ಳೆ ಕಚ್ಚುವುದರಿಂದ ಈ ರೋಗ...

Dandruffನಿಂದ ತಲೆಬಿಸಿ ಆಗಿದ್ಯಾ? Tension ಬಿಡಿ, ಈ Tips Follow ಮಾಡಿ

Health Tips: ಇಂದಿನ ಕಾಲದ ಅನೇಕ ಯುವ ಪೀಳಿಗೆಯವರ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಧೂಳು, ಕೆಮಿಕಲ್ ಮಿಶ್ರಿತ ಪ್ರಾಡಕ್ಟ್, ಸ್ವಚ್ಛವಿಲ್ಲದ ನೀರು ಇತ್ಯಾದಿಗಳ ಉಪಯೋಗದಿಂದ ಕೂದಲು ಹೆಚ್ಚು ಉದುರುತ್ತಿದೆ. ಅಲ್ಲದೇ ಡ್ಯಾಂಡ್ರಫ್ ಸಮಸ್ಯೆ ಹೆಚ್ಚಾಗಿಯೂ ಕೂದಲು ಉದುರುತ್ತಿದೆ. ಈ ಬಗ್ಗೆ ವೈದ್ಯರು ಒಂದಷ್ಟು ಸಲಹೆ ಕೊಟ್ಟಿದ್ದಾರೆ ನೋಡಿ.. ವೈದ್ಯೆ ದೀಪಿಕಾ ಡ್ಯಾಂಡ್ರಫ್...

ಹುಟ್ಟಿದ ಮಗು ಆರೋಗ್ಯವಾಗಿದ್ಯಾ!? ತಿಳ್ಕೋಳೋದು ಹೇಗೆ ಗೊತ್ತಾ?

Health Tips: ಪ್ರತೀ ತಂದೆ ತಾಯಿಗೂ ತಮ್ಮ ಮಗು ಸದಾ ಆರೋಗ್ಯವಾಗಿರಲಿ, ನೋಡಲು ಸುಂದರವಾಗಿರಲಿ, ಚುರುಕಾಗಿರಲಿ ಎಂಬ ಆಸೆ ಇರುತ್ತದೆ. ಹಾಗೆ ಆರೋಗ್ಯಕರವಾದ ಮಗು ಜನಿಸಬೇಕು ಅಂದ್ರೆ, ತಾಯಿಯಾದವಳು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಇನ್ನು ಮಗುವನ್ನು ನೋಡಿದ ತಕ್ಷಣ ಮಗು ಆರೋಗ್ಯಕರವಾಗಿ ಇದೆಯಾ ಇಲ್ಲವಾ ಅನ್ನೋದನ್ನ ನೀವು ತಿಳಿಯಬಹುದು. ಈ ಬಗ್ಗೆ ವೈದ್ಯರು ಏನು...

ಉಪವಾಸ ಮಾಡೋದ್ರಿಂದ ಆರೋಗ್ಯಕ್ಕೇನು ಲಾಭ..?

Health Tips: ಹಿಂದಿನ ಕಾಲದಲ್ಲಿ ಒಂದೊಂದು ದೇವರ ದಿನಕ್ಕಾಗಿ, ಆ ದಿನ ಉಪವಾಸ ಆಚರಿಸುತ್ತಿದ್ದರು. ನಾನು ರಾಯರನ್ನು ಆರಾಧಿಸುತ್ತೇನೆ ಅದಕ್ಕೆ ಗುರುವಾರ ಉಪವಾಸ ಮಾಡುತ್ತೇನೆ. ನಾನು ಹನುಮನನ್ನು ಆರಾಧಿಸುತ್ತೇನೆ ಅದಕ್ಕೆ ಶನಿವಾರ ಉಪವಾಸ ಮಾಡುತ್ತೇನೆ. ನಾನು ಶಿವನನ್ನು ಆರಾಧಿಸುತ್ತೇನೆ ಅದಕ್ಕಾಗಿ ನಾನು ಸೋಮವಾರ ಉಪವಾಸ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಇಂದು ಕೂಡ ಹಲವರು ಉಪವಾಸ...

ಸಿಹಿ ಪದಾರ್ಥ ಎಷ್ಟು ತಿನ್ನಬೇಕು..? ಈ ಬಗ್ಗೆ ವೈದ್ಯರು ಹೇಳೋದೇನು..?

Health Tips: ಡಯಟ್ ಮಾಡುವವರಿಗೆ, ಶುಗರ್ ಇರುವ ಕೆಲವರಿಗೆ ಬಿಟ್ಟರೆ, ಎಲ್ಲರಿಗೂ ಸಿಹಿ ತಿಂಡಿ ಅಂದ್ರೆ ತುಂಬಾ ಇಷ್ಟ. ಬರ್ಫಿ, ಪಾಯಸ, ಶೀರಾ, ಗುಲಾಬ್ ಜಾಮೂನ್, ರಸಗುಲ್ಲಾ ಒಂದಾ ಎರಡಾ..? ಹೇಳುತ್ತಾ ಹೋದರೆ, ರಾಶಿ ರಾಶಿ ಸಿಹಿ ತಿಂಡಿ ಇದೆ. ಆದ್ರೆ ಈ ಸಿಹಿ ತಿಂಡಿಯನ್ನ ಅಗತ್ಯಕ್ಕಿಂತ ಹೆಚ್ಚು ತಿಂದ್ರೆ, ರೋಗ ಬರೋದು ಗ್ಯಾರಂಟಿ....

ಮಕ್ಕಳಿಗೆ ನ್ಯುಮೋನಿಯಾ ಬರಲು ಕಾರಣವೇನು..?

Health Tips: ಇತ್ತೀಚಿನ ದಿನಗಳಲ್ಲಿ ಪುಟ್ಟ ಪುಟ್ಟ ಮಕ್ಕಳಿಗೂ ನ್ಯುಮೋನಿಯಾ ಬರುತ್ತಿದೆ. ಈ ರೋಗದ ಲಕ್ಷಣ ಅಂದ್ರೆ ಶ್ವಾಸಕೋಶದ ಸಮಸ್ಯೆ. ಶ್ವಾಸಕೋಶದಲ್ಲಿ ಆಗುವ ಇನ್‌ಫೆಕ್ಷನ್‌ನಿಂದ ಆರೋಗ್ಯ ಹದಗೆಡುತ್ತದೆ. ಕಫ ಕಟ್ಟುತ್ತದೆ. ಉಸಿರಾಡಲು ಕಷ್ಟವಾಗುತ್ತದೆ. ಇವಿಷ್ಟು ನ್ಯುಮೋನಿಯಾ ರೋಗದ ಲಕ್ಷಣ. ಇದು ಯಾಕೆ ಹೆಚ್ಚಾಗಿ ಮಕ್ಕಳಿಗೆ ಬರುತ್ತದೆ ಎಂಬ ಬಗ್ಗೆ ಮಕ್ಕಳ ತಜ್ಞರಾದ ಡಾ. ಸುರೇಂದ್ರ...

ಪ್ಲಾಸ್ಟಿಕ್ ಬಾಟಲಿ ಬಳಸಿ ನೀರು ಕುಡಿಯುತ್ತೀರಾ..? ಎಚ್ಚರ..

Health Tips: ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಕೆಲವರು ಬೇರೆ ವಿಧಿ ಇಲ್ಲದೇ, ಪ್ಲಾಸ್ಟಿಕ್ ಬಾಟಲಿ, ಡಬ್ಬಗಳನ್ನೇ ಬಳಸುತ್ತಿದ್ದಾರೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿ ಬಳಸಿ, ನೀರು ಕುಡಿದರೆ, ಅದಕ್ಕಿಂತ ಹಾನಿಕಾರಕ ಮತ್ತೊಂದಿಲ್ಲ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿ ಬಳಕೆ ಬಗ್ಗೆ ವೈದ್ಯರು ಹೇಳಿದ್ದೇನು ಅಂತಾ ತಿಳಿಯೋಣ ಬನ್ನಿ.. ಕೆಲವರಿಗೆ ಕಿಡ್ನಿಯಲ್ಲಿ...

ಲೂಸ್ ಮೋಷನ್ ಶುರುವಾದಾಗ ಎಂಥ ಆಹಾರವನ್ನು ಸೇವಿಸಬೇಕು..?

Health Tips: ಯಾವುದಾದರೂ ತಿಂಡಿ ತಿಂದು, ವ್ಯತ್ಯಾಸವಾದಾಗ, ಲೂಸ್ ಮೋಷನ್ ಶುರುವಾಗುತ್ತದೆ. ಕೆಲವರಿಗೆ ಸಡೆನ್ ಆಗಿ ಲೂಸ್‌ ಮೋಷನ್ ಆದಾಗ, ಏನು ಸೇವಿಸಬೇಕು..? ಏನು ಸೇವಿಸಬಾರದು ಅಂತಾ ಗೊತ್ತಾಗುವುದಿಲ್ಲ. ಹಾಗಾಗಿ ನಾವಿಂದು ಲೂಸ್ ಮೋಷನ್ ಶುರುವಾದಾಗ, ಮೊದಲು ಮನೆಯಲ್ಲೇ ನಾವು ಏನನ್ನು ಸೇವಿಸಿ, ಅದನ್ನು ಕಂಟ್ರೋಲಿಗೆ ತರಬಹುದು ಅಂತಾ ಹೇಳಲಿದ್ದೇವೆ. ನಮಗೆ ಮಲಬದ್ಧತೆ ಉಂಟಾದಾಗ, ನಾವು...

ಪೂರಿ ಮತ್ತು ಆಲೂಗಡ್ಡೆ ಸಾಗು ರೆಸಿಪಿ

Recipe: ಪೂರಿ ಮತ್ತು ಸಾಗು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹಲವರು ಇದನ್ನು ಬೆಳಗ್ಗಿನ ತಿಂಡಿಯಲ್ಲಿ ತಿನ್ನೋಕ್ಕೆ ಇಷ್ಟಪಡುತ್ತಾರೆ. ಇನ್ನು ಕೆಲವರು ಸಂಜೆ ಚಾ ಕುಡಿಯುವಾಗ ತಿನ್ನಲು ಇಷ್ಟಪಡ್ತಾರೆ. ಮತ್ತೆ ಕೆಲವರು ರಾತ್ರಿ ವೇಳೆ. ಹಾಗಾಗಿ ಇಂದು ನಾವು ಮನೆಯಲ್ಲಿ ಪೂರಿ ಸಾಗು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಗ್ಯಾಸ್ ಆನ್ ಮಾಡಿ, ಪ್ಯಾನ್...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img