Saturday, February 28, 2026

remedy

ಜೇನುತುಪ್ಪದ ಸೇವನೆ ಹೇಗೆ ಮಾಡಬೇಕು..? ಇದರಿಂದಾಗುವ ಲಾಭವೇನು..?

Health Tips: ನಿಸರ್ಗದಿಂದ ನಮಗೆ ಸಿಕ್ಕ ಕೊಡುಗೆಗಳಲ್ಲಿ ಜೇನುತುಪ್ಪ ಕೂಡ ಒಂದು. ಜೇನುಹುಳುವಿನಿಂದ ಬರುವ ಈ ಸಿಹಿತುಪ್ಪ, ಆರೋಗ್ಯಕ್ಕೆ ಅತ್ಯಂತ ಉತ್ತಮ ಔಷಧಿ. ಹಾಗಾಗಿಯೇ ಆಯುರ್ವೇದದಲ್ಲಿ ಜೇನುತುಪ್ಪವನ್ನು ಮಿತವಾಗಿ, ಔಷಧಿ ತೆಗೆದುಕೊಳ್ಳುವಾಗ ಬಳಸಲಾಗುತ್ತದೆ. ಆಯುರ್ವೇದ ಔಷಧಿಯಲ್ಲಿ ಸಿಗುವ ಕೆಲ ಪುಡಿಯನ್ನು, ಜೇನುತುಪ್ಪದೊಂದಿಗೆ ಬೆರೆಸಿಯೇ ಸೇವಿಸಬೇಕು. ಆಗಲೇ ಕೆಲ ರೋಗಗಳು ವಾಸಿಯಾಗುತ್ತದೆ. ಹಾಗಾದರೆ ಜೇನುತುಪ್ಪದ ಸೇವನೆ...

ಸ್ಕ್ರಬಿಂಗ್ ಹೇಗೆ ಮಾಡಿಕೊಳ್ಳಬೇಕು..? ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು..?

Beauty Tips: ನಿಮ್ಮ ಮುಖ ಚೆಂದವಾಗಿರಬೇಕು ಅಂದ್ರೆ, ನೀವು ಮನೆಯಲ್ಲೇ ಅದಕ್ಕೆ ಪರಿಹಾರ ಹುಡುಕಬೇಕು. ಚೆನ್ನಾಗಿ ಫೇಸ್‌ವಾಶ್ ಮಾಡಿ. ಸ್ಕ್ರಬಿಂಗ್ ಮಾಡಿ, ಮುಖಕ್ಕೆ ಹಬೆ ತೆಗೆದುಕೊಂಡು, ಬಳಿಕ ಫೇಸ್‌ಪ್ಯಾಕ್ ಹಾಕಬೇಕು. ಹೀಗೆ ಮಾಡಿದಾಗ, ನಿಮ್ಮ ಮುಖ ಫ್ರೆಶ್ ಆಗಿ ಕಾಣುತ್ತದೆ. ಹಾಗಾದ್ರೆ ಯಾಕೆ ಸ್ಕ್ರಬಿಂಗ್ ಮಾಡಬೇಕು..? ಸ್ಕ್ರಬಿಂಗ್ ಮಾಡುವಾಗ ಮನೆಯಲ್ಲಿರುವ ಯಾವ ವಸ್ತು ಬಳಸಬೇಕು...

ದಾಳಿಂಬೆ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು..?

Health Tips: ದಾಳಿಂಬೆ ಹಣ್ಣನ್ನು ಸೇವಿಸುವುದನ್ನು ಹಲವರು ಇಷ್ಟಪಡುವುದಿಲ್ಲ. ಯಾಕಂದ್ರೆ ದಾಳಿಂಬೆ ಹಣ್ಣಿನ ಸಿಪ್ಪೆ ತೆಗೆದು, ಅದರ ಕಾಳುಗಳನ್ನು ಬಿಡಿಸಿ ತಿನ್ನುವುದೇ ಉದಾಸೀನದ ಕೆಲಸ. ಹಾಗಾಗಿ ದಾಳಿಂಬೆಯನ್ನು ಹೆಚ್ಚಿನವರು ಬಳಸುವುದಿಲ್ಲ. ಆದರೆ ದಾಳಿಂಬೆ ಹಣ್ಣಿನ ಸೇವನೆಯಿಂದ ನಮಗೆ ಅತ್ಯದ್ಭುತ ಆರೋಗ್ಯ ಲಾಭಗಳಾಗುತ್ತದೆ. ಅದೇನು ಅಂತಾ ತಿಳಿಯೋಣ ಬನ್ನಿ.. ದಾಳಿಂಬೆ ಹಣ್ಣಿನ ಸೇವನೆಯಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ....

ದೇವರಲ್ಲಿ ನಾವು ಅದು ಕೊಡು, ಇದು ಕೊಡು ಎಂದು ಬೇಡಬಾರದಂತೆ.. ಯಾಕೆ ಗೊತ್ತಾ..?

Spiritual: ಯಾವುದಕ್ಕೆ ಕೊನೆ ಇದ್ದರೂ, ಮನುಷ್ಯನ ಆಸೆಗೆ ಮಾತ್ರ ಎಂದಿಗೂ ಕೊನೆಯಾಗುವುದಿಲ್ಲ. ಸಾಯುವವರೆಗೂ ಏನಾದರೂ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿ ಮನುಷ್ಯ ದೇವರಲ್ಲಿ ನನಗೆ ಕಾರು ಕೊಡು, ಬಂಗಲೆ ಕೊಡು, ದುಡ್ಡು ಕೊಡು, ಆಸ್ತಿ ಕೊಡು, ಹೀಗೆ ಹಲವಾರು ಬೇಡಿಕೆಗಳನ್ನು ಇಡುತ್ತಾನೆ. ಆದರೆ ದೇವರಲ್ಲಿ ನಾವು ಏನನ್ನೂ ಕೊಡು ಎಂದು ಬೇಡಬಾರದಂತೆ. ಯಾಕೆ ಹೀಗೆ...

ಚಾಣಕ್ಯರ ಪ್ರಕಾರ ಜೊತೆಗಿರುವವರ ಸ್ವಭಾವ ಹೇಗೆ ಕಂಡು ಹಿಡಿಯಬೇಕು..?

Spiritual: ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳನ್ನು ಚಾಣಕ್ಯರು ಹೇಳಿದ್ದಾರೆ. ಬುದ್ಧಿ ಬೆಳೆದಾಗಿನಿಂದ, ಸಾವು ಬರೆಯುವವರೆಗೂ ಮನುಷ್ಯ ಹೇಗೆ ಬದುಕಬೇಕು..? ಬಾಳ ಸಂಗಾತಿ ಬಗ್ಗೆ, ದುಡ್ಡಿನ ಬಗ್ಗೆ ಹೇಗೆ ಕಾಳಜಿ, ಎಚ್ಚರಿಕೆ ವಹಿಸಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ, ನಮ್ಮ ಜೊತೆ ಇರುವ ಸಹೋದ್ಯೋಗಿಗಳು, ಸ್ನೇಹಿತರು, ಹಿತೈಷಿಗಳು ಒಳ್ಳೆಯವರೋ..? ಕೆಟ್ಟವರೋ...

ನುಗ್ಗೇಕಾಯಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳೇನು..?

Health Tips: ಯಾವುದಾದರೂ ಸಾಂಬಾರ್ ಮಾಡಿದ್ರೆ, ಅದಕ್ಕೆ ಒಂದೇ ಒಂದು ನುಗ್ಗೇಕಾಯಿ ಹಾಕಿದ್ರೆ ಸಾಕು. ಅದರ ಪರಿಮಳ ಮತ್ತು ರುಚಿ ಅದ್ಭುತವಾಗಿರುತ್ತದೆ. ಸಾರಿನ ಘಮ ಮನೆ ತುಂಬ ಪಸರಿಸುತ್ತದೆ. ಇಂಥ ರುಚಿಕರ ತರಕಾರಿಯಲ್ಲಿಯೂ, ಹಲವು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಅದೇನು..? ನುಗ್ಗೇಕಾಯಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನುಗ್ಗೇಕಾಯಿ ಸೇವನೆಯಿಂದ ದೇಹದಲ್ಲಿ...

ಅಕ್ಕಿ ತೊಳೆದ ನೀರನ್ನು ಬಳಸುವುದರಿಂದ ಎಷ್ಟೆಲ್ಲ ಚಮತ್ಕಾರಿ ಉಪಯೋಗವಿದೆ ಗೊತ್ತಾ..?

Health Tips: ಚೀನಾ, ಜಪಾನ್‌ನಂಥ ದೇಶದಲ್ಲಿ, ಭಾರತದ ಕೆಲವು ಬುಡಕಟ್ಟು ಜನಾಂಗದವರಲ್ಲಿ ಅಕ್ಕಿ ತೊಳೆದ ನೀರನ್ನು ಮುಖ ಮತ್ತು ಕೂದಲಿನ ಸೌಂದರ್ಯ ಅಭಿವೃದ್ಧಿ ಮಾಡಲು ಉಪಯೋಗಿಸುತ್ತಾರೆ. ಹಾಗಾದ್ರೆ ಅಕ್ಕಿ ತೊಳೆದ ನೀರನ್ನು ಹೇಗೆ ಉಪಯೋಗಿಸಬೇಕು..? ಇದರಿಂದ ಏನು ಪ್ರಯೋಜನ ಅಂತ ತಿಳಿಯೋಣ ಬನ್ನಿ.. ಏಷ್ಯನ್ ಮಹಿಳೆಯರು ಅಕ್ಕಿ ತೊಳೆದ ನೀರನ್ನು ತಲೆಸ್ನಾನಕ್ಕೆ ಬಳಸುತ್ತಾರೆ. ಹಾಗಾಗಿ ಅವರ...

ಬಿಸಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಹೃದಯಾಘಾತವಾಗುತ್ತದೆಯಾ..?

Health Tips: ಮಳೆಗಾಲದಲ್ಲಿ, ಚಳಿಗಾಲದಲ್ಲಿ ಬಿಸಿ ಬಿಸಿಯಾದ ನೀರಿನ ಸ್ನಾನ ಮಾಡುವುದರಿಂದ ದೇಹಕ್ಕೆ ಹಿತವೆನ್ನಿಸುತ್ತದೆ. ಆದರೆ ಆರೋಗ್ಯಕ್ಕೆ ಇದು ತುಂಬಾ ಹಾನಿಕಾರಕವೆಂದು ಹೇಳಲಾಗಿದೆ. ಬೇಸಿಗೆ, ಮಳೆಗಾಲ, ಮತ್ತು ಚಳಿಗಾಲ ಎಲ್ಲ ಕಾಲದಲ್ಲೂ, ಉಗುರು ಬೆಚ್ಚಗಿನ ನೀರಿನಿಂದಲೇ ಸ್ನಾನ ಮಾಡಬೇಕು. ಅಥವಾ ತಣ್ಣಿರಿನಿಂದ ಸ್ನಾನ ಮಾಡಿದರೂ ಉತ್ತಮ. ಆದರೆ ತಣ್ಣೀರಿನಿಂದ ಸ್ನಾನ ಮಾಡಿದರೆ, ಕೆಲವರಿಗೆ ಅಲರ್ಜಿಯಾಗುತ್ತದೆ....

ಕೂದಲಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..? : ಇಲ್ಲಿದೆ ನೋಡಿ ವೈದ್ಯರ ಸಲಹೆ

Health Tips: ಕೂದಲು ಉದುರುವ ಸಮಸ್ಯೆಯನ್ನ ಇತ್ತೀಚೆಗೆ ಹಲವರು ಅನುಭವಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುವ ತರಹೇವಾರಿ ಶ್ಯಾಂಪೂ, ಹೇರ್ ಪ್ಯಾಕ್, ಎಣ್ಣೆ ಏನೇ ಬಳಸಿದರೂ, ಹೇರ್ ಫಾಲ್ ಕಂಟ್ರೋಲಿಗೆ ಬರುತ್ತಿಲ್ಲ. ಅಲ್ಲದೇ, ಕಲರ್ ಕಲರ್ ಹೇರ್ ಡೈ ಬಳಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದು ಹಾನಿಕಾರಕ ಹೌದಾ ಅಲ್ಲವಾ ಅನ್ನೋ ಬಗ್ಗೆ ತಿಳಿದುಕೊಳ್ಳಬೇಕಿದೆ. ಹಾಗಾಗಿ ವೈದ್ಯರು ಇಲ್ಲೊಂದಿಷ್ಟು...

ತಾಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಬೆಂಗಳೂರಿನಲ್ಲಿ ಅಲ್ಲಲ್ಲಿ ತಾಳೆಹಣ್ಣನ್ನ ಮಾರಾಟ ಮಾಡಲಾಗುತ್ತದೆ. ಆದರೆ ಅದನ್ನು ಯಾಕೆ ತಿನ್ನುತ್ತಾರೆ..? ಎಷ್ಟು ತಿನ್ನಬೇಕು..? ಇದರ ಸೇವನೆಯಿಂದಾಗುವ ಲಾಭವೇನು ಅಂತಾ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು, ತಾಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬೇಸಿಗೆಗಾಲ ಶುರುವಾದಾಗ, ಕಲ್ಲಂಗಡಿ, ಎಳನೀರು, ಬಾಳೆಹಣ್ಣು ಸೇರಿ ಹಲವು ತಂಪು ಆಹಾರಗಳನ್ನು ನಾವು ಸೇವಿಸುತ್ತೇವೆ. ಅದೇ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img