ಕಾಫಿ ಅಂದ್ರೆ ಹಲವರಿಗೆ ಪ್ರತಿದಿನ ಬೇಕೇ ಬೇಕು ಎನ್ನುವ ಪೇಯ. ಚಾ ಇಲ್ಲದಿದ್ದರೇ, ಆ ದಿನ ದಿನವೇ ಅಲ್ಲ ಅನ್ನುವವರ ರೀತಿ, ಕಾಫಿ ಕುಡಿಯದಿದ್ದರೆ, ಏನೋ ಮಿಸ್ ಆಗುತ್ತಿದೆ. ತಲೆ ನೋವು ಬರುವ ಅನುಭವವಾಗುತ್ತಿದೆ ಎಂಬ ಭ್ರಮೆಯಲ್ಲಿರುವವರೇ ಹೆಚ್ಚು. ಕಾಫಿ ಉಷ್ಣವಾದ ಪೇಯ. ಹಾಗಾಗಿ ಪ್ರತಿದಿನ ನಿಮಗೆ ಕಾಫಿ ಕುಡಯಲೇಬೇಕು ಎಂದರೆ, ಒಂದು ಹೊತ್ತಷ್ಟೇ...
ರುಚಿಯಲ್ಲಿ ಕಹಿಯಾದರೂ, ಆರೋಗ್ಯಕ್ಕೆ ವರದಾನವಾದ ಆಹಾರ ಅಂದ್ರೆ ಮೆಂತ್ಯೆ. ಇದು ಹಲವು ರೋಗಗಳಿಗೆ ರಾಮಬಾಣವಾಗಿದೆ. ಮೆಂತ್ಯೆ ಬೀಜದ ಪುಡಿ, ಮೆಂತ್ಯೆ ತಂಬುಳಿ, ಮೆಂತ್ಯೆ ಸಾರು ಇವೆಲ್ಲದರ ಸೇವನೆ ಮಿತವಾಗಿದ್ರೆ, ನಿಮ್ಮ ಆರೋಗ್ಯ ಹಿತವಾಗಿರತ್ತೆ. ಹಾಗಾದ್ರೆ ಮೆಂತ್ಯೆ ಬೀಜದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ..
ನಿಮಗೆ ಸಕ್ಕರೆ ಖಾಯಿಲೆ ಇದ್ದರೆ, ನೀವು ಪ್ರತಿದಿನ ನಾಲ್ಕೇ...
ಊಟದ ಜೊತೆಗೆ ಯಾವ ತರಕಾರಿ ಇರಲಿ ಬಿಡಲಿ, ಸೌತೇಕಾಯಿ ಇದ್ದರೆ ಅದರ ರುಚಿಯೇ ಬೇರೆ. ಚಪಾತಿ ಪಲ್ಯ ತಿನ್ನುವಾಗ, ಸೌತೇಕಾಯಿ, ಈರುಳ್ಳಿ ಸಲಾಡ್ ಇದ್ರೆ, ಇನ್ನೂ ರುಚಿ ಹೆಚ್ಚತ್ತೆ. ಇಂಥ ರುಚಿಕರವೂ, ಆರೋಗ್ಯಕರವೂ ಆದ ಸೌತೇಕಾಯಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದ್ರೆ ಅದನ್ನು ಎಲ್ಲರೂ, ಎಲ್ಲ ಸಮಯದಲ್ಲೂ ತಿನ್ನುವ ಹಾಗಿಲ್ಲ. ಹಾಗಾದ್ರೆ ಯಾವ...
ಕುಂಬಳಕಾಯಿ ಎಷ್ಟು ರುಚಿಯಾದ ತರಕಾರಿಯೋ, ಅದರ ಬೀಜ ಅಷ್ಟೇ ಆರೋಗ್ಯಕರವಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಟೇಲ್ನಲ್ಲೂ ಕುಂಬಳಕಾಯಿ ಬೀಜವನ್ನ ಬಳಸಲಾಗುತ್ತಿದೆ. ಐಸ್ಕ್ರೀಮ್, ಸ್ಮೂದೀಸ್, ಸೂಪ್ ಹೀಗೆ ಹಲವು ಆಹಾರಗಳಲ್ಲಿ ಒಣಗಿಸಿದ ಕುಂಬಳಕಾಯಿ ಬೀಜವನ್ನು ಬಳಸುತ್ತಾರೆ. ಕೆಲವರು ಸಿಹಿ ತಿಂಡಿ ತಯಾರಿಸುವಾಗಲೂ ಬಳಸುತ್ತಾರೆ. ಹಾಗಾದ್ರೆ ಕುಂಬಳಕಾಯಿ ಬೀಜದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ಒಣಗಿದ ಕುಂಬಳಕಾಯಿ...
ಯಾವ ನೋವು, ತುರಿಕೆ, ಕಿರಿಕಿರಿಯನ್ನಾದರೂ ತಡೆದುಕೊಳ್ಳಬಹುದು. ಆದರೆ ಈ ಯೂರಿನ್ ಇನ್ಫೆಕ್ಷನ್ ಆದಾಗ ಮಾತ್ರ, ನರಕಯಾತನೆಯೇ ಅನುಭವಿಸಬೇಕಾಗುತ್ತದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಈ ಸಮಸ್ಯೆ ಹೆಚ್ಚಾಗಿ ಇರುತ್ತದೆ. ಹಾಗಾಗಿ ನಾವಿಂದು ಯೂರಿನ್ ಸಮಸ್ಯೆ ಬರಬಾರದಂದ್ರೆ ನೀವು ಏನು ಮಾಡಬೇಕು. ಬಂದಾಗ, ಹೇಗೆ ಮನೆಮದ್ದು ಮಾಡಬೇಕು ಅಂತಾ ಹೇಳಲಿದ್ದೇವೆ.
ಯೂರಿನ್ ಇನ್ಫೆಕ್ಷನ್ ಬರಬಾರದು ಅಂದ್ರೆ, ನೀವು ಆ...
ಹಿಂದೂಗಳಲ್ಲಿ ವರ್ಷಕ್ಕೆ ಒಂದು ಬಾರಿ, ಅದು ದೀಪಾವಳಿಗೆ ಎಣ್ಣೆ ಸ್ನಾನ ಮಾಡಲಾಗತ್ತೆ. ಕೆಲವರು ಯುಗಾದಿಗೂ ಮಾಡುತ್ತಾರೆ. ಆದರೆ ನಾವು ಬರೀ ವರ್ಷಕ್ಕೆ ಒಂದು ಬಾರಿ ಅಲ್ಲ. ಬದಲಾಗಿ ತಿಂಗಳಿಗೆ ಒಂದು ಬಾರಿ ಎಣ್ಣೆ ಸ್ನಾನ ಮಾಡಲೇಬೇಕು. ಇದರಿಂದ ನಮ್ಮ ಆರೋಗ್ಯ ಉತ್ತಮವಾಗುವುದಲ್ಲದೇ, ಸೌಂದರ್ಯ ಕೂಡ ವೃದ್ಧಿಸುತ್ತದೆ. ಹಾಗಾದ್ರೆ ಎಣ್ಣೆ ಸ್ನಾನ ಮಾಡುವುದರಿಂದ ನಮಗಾಗು ಲಾಭವೇನು...
ಸಿಹಿ ತಿಂಡಿ ಮಾಡುವಾಗ, ಸಕ್ಕರೆ ಬಳಕೆ ಮಾಡೇ ಮಾಡ್ತಾರೆ. ಆದರೆ ನೀವು ಸಕ್ಕರೆ ಬದಲು ಬೆಲ್ಲ ಬಳಸಿದರೆ, ಆ ಸಿಹಿ ತಿಂಡಿ ಸ್ವಾದಿಷ್ಟವಾಗುವುದರ ಜೊತೆಗೆ, ಆರೋಗ್ಯಕರವೂ ಆಗಿರುತ್ತದೆ. ಯಾಕಂದ್ರೆ ಸಕ್ಕರೆಗಿಂತ, ಬೆಲ್ಲದಲ್ಲಿ ಹೆಚ್ಚು ಪೋಷಕಾಂಶಗಳಿದೆ. ಸಕ್ಕರೆಯನ್ನು ಸ್ಲೋ ಪಾಯ್ಸನ್ ಎನ್ನಲಾಗತ್ತೆ. ಹಾಗಾದ್ರೆ ಯಾಕೆ ನಾವು ಸಕ್ಕರೆ ಬದಲು, ಬೆಲ್ಲವನ್ನು ಬಳಸಬೇಕು ಅಂತಾ ತಿಳಿಯೋಣ ಬನ್ನಿ..
ನೀವು...
ಬಾಳೆಹಣ್ಣು ಎಷ್ಟು ಆರೋಗ್ಯಕರ ಹಣ್ಣು ಅಂತಾ ಎಲ್ಲರಿಗೂ ಗೊತ್ತು. ಜೀರ್ಣಕ್ರಿಯೆ ಸಮಸ್ಯೆ, ಹೊಟ್ಟೆಯ ಸಮಸ್ಯೆ ಇದ್ದಲ್ಲಿ, ಬಾಳೆಹಣ್ಣು ತಿಂದ್ರೆ, ಸರಿಯಾಗತ್ತೆ ಅಂತಾ ಗೊತ್ತು. ಆದರೆ ಬರೀ ಬಾಳೆಹಣ್ಣಷ್ಟೇ ಅಲ್ಲ, ಬಾಳೆಹಣ್ಣಿನ ಸಿಪ್ಪೆಯೂ ಕೂಡ ಲಾಭಕಾರಿಯಾಗಿದೆ. ಹಾಗಾದರೆ, ಬಾಳೆಹಣ್ಣಿನ ಸಿಪ್ಪೆಯನ್ನು ಹೇಗೆ ಬಳಸಿ, ಅದರಿಂದ ಸೌಂದರ್ಯ ಲಾಭ ಪಡೆಯಬಹುದು ಅಂತಾ ತಿಳಿಯೋಣ ಬನ್ನಿ..
ಕಣ್ಣಿನ ಸುತ್ತಲೂ ಕಪ್ಪುಗಟ್ಟಿದ್ದರೆ,...
ಬೇಸಿಗೆಗಾಲ ಅಂದ್ರೇನೆ, ಮಾವಿನ ಹಣ್ಣು ಮತ್ತು ಹಲಸಿನ ಹಣ್ಣಿನ ಸೀಸನ್ ಅಂತಾ ಅರ್ಥ. ಈ ಕಾಲದಲ್ಲಿ ಇವೆರಡು ಹಣ್ಣನ್ನು ಖಂಡಿತವಾಗಿ ತಿನ್ನಲೇಬೇಕು. ಯಾಕಂದ್ರೆ ಇದು ಬರೀ ಬೇಸಿಗೆಯಲ್ಲಷ್ಟೇ ಸಿಗುವ ಹಣ್ಣು. ಈ ಸಮಯದಲ್ಲೇ ಇದನ್ನ ತಿನ್ನಲೇಬೇಕು. ದಿನಕ್ಕೆ ಒಂದು ಮಾವಿನ ಹಣ್ಣು, 5ರಿಂದ 8 ಸೊಳೆ ಹಲಸಿನ ಹಣ್ಣನ್ನಾದ್ರೂವ ಸೇವಿಸಿ. ಅಥವಾ ವಾರಕ್ಕೆ ಮೂರು...
ಈಗ ಬೇಸಿಗೆಗಾಲ ಶುರುವಾಗಿದೆ. ಬೇಸಿಗೆಯಲ್ಲಿ ಸಿಗುವ ಹಣ್ಣು ಅಂದ್ರೆ ಮಾವಿನ ಹಣ್ಣು. ಜೊತೆಗೆ ಮಾವಿನ ಕಾಯಿಯೂ ಭರಪೂರವಾಗಿ ಸಿಗುತ್ತದೆ. ಹಾಗೆ ಸಿಗುವ ಮಾವಿನ ಕಾಯಿಯಿಂದ ಉಪ್ಪಿನಕಾಯಿ ಮಾಡಿ ಸೇವಿಸುವವರೇ ಹೆಚ್ಚು. ಆದರೆ ಹೆಚ್ಚು ಮಸಾಲೆ ಹಾಕದೇ, ಮಾವಿನ ಕಾಯಿಯನ್ನು ಲಿಮಿಟಿನಲ್ಲಿ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಉತ್ತಮ ಲಾಭವಿದೆ. ಹಾಗಾದ್ರೆ ಮಾವಿನ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ...
Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್...