Thursday, February 26, 2026

remedy

ಅವಲಕ್ಕಿ ಪಕೋಡಾ ರೆಸಿಪಿ..

ನೀವು ಆಲೂ ಪಕೋಡಾ, ಗೋಬಿ ಪಕೋಡಾ, ಈರುಳ್ಳಿ ಪಕೋಡಾ ಹೀಗೆ ತರಕಾರಿಗಳ ಪಕೋಡಾ ಟೇಸ್ಟ್ ಮಾಡಿರ್ತೀರಾ. ಆದ್ರೆ ನೀವು ಅವಲಕ್ಕಿ ಪಕೋಡಾ ತಿಂದಿರೋದು ತುಂಬಾ ಅಪರೂಪ. ಹಾಗಾಗಿ ನಾವಿಂದು ಅವಲಕ್ಕಿ ಪಕೋಡಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...

ಡ್ಯಾಂಡ್ರಫ್ ಸಮಸ್ಯೆಗೆ ಇಲ್ಲಿದೆ ಪರಿಹಾರ..

ಕೂದಲಿನ ಆರೋಗ್ಯ ಅಭಿವೃದ್ಧಿ ಬಗ್ಗೆ ನಾವು ನಿಮಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಕೂದಲು ಗಟ್ಟಿಯಾಗಿರಲು ಏನು ಮಾಡಬೇಕು..? ಉದುರದಿರಲು ಏನು ಮಾಡಬೇಕು..? ಶೈನಿಯಾಗಿರಲು ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರವಾಗಿ ಏನು ಮಾಡ್ಬೇಕು ಎಂದು ಹೇಳಲಿದ್ದೇವೆ.. ಡ್ಯಾಂಡ್ರಫ್ ಯಾರಿಗಿರುತ್ತದೆಯೋ, ಅವರಿಗಷ್ಟೇ ಅದರಿಂದಾಗುವ ಸಮಸ್ಯೆ ಗಳ ಬಗ್ಗೆ...

ಡಾರ್ಕ್ ಸರ್ಕಲ್ ಕಡಿಮೆ ಮಾಡಲು ಇಲ್ಲಿದೆ ಪರಿಹಾರ..

ನಿಮ್ಮ ಮುಖ ಎಷ್ಟೇ ಚೆಂದವಿದ್ದರೂ ಕೂಡ, ನಿಮಗೆ ಡಾರ್ಕ್ ಸರ್ಕಲ್ ಇದ್ದರೆ, ಆ ಎಲ್ಲ ಚೆಂದವೂ ನೀರಿನಲ್ಲಿ ಹೋಮ ಮಾಡಿದ ಹಾಗಿರತ್ತೆ. ಹಾಗಾಗಿ ನೀವು ಮುಖಕ್ಕೆ ಏನು ಟ್ರೀಟ್‌ಮೆಂಟ್ ಮಾಡದಿದ್ದರೂ, ನಿಮ್ಮ ಡಾರ್ಕ್‌ ಸರ್ಕಲನ್ನ ಮಾತ್ರ ಮೊದಲು ಹೋಗಲಾಡಿಸಬೇಕು. ಹಾಗಾಗಿ ನಾವಿಂದು ಡಾರ್ಕ್ ಸರ್ಕಲ್ ಹೋಗಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಲಿದ್ದೇವೆ.. ಕೆಲಸದ ಒತ್ತಡ,...

ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಭರಪೂರ ಲಾಭಗಳು..

ಕೆಲವರು ನುಗ್ಗೆಕಾಯಿಯನ್ನ ಹೇಟ್ ಮಾಡಿದ್ರೆ, ಹಲವರು ಇದನ್ನ ಇಷ್ಟಪಟ್ಟು ತಿಂತಾರೆ. ಯಾಕಂದ್ರೆ ಇದನ್ನ ಸಾಂಬಾರ್‌ನಲ್ಲಿ ಬಳಸಿದ್ರೆ, ಅದರ ಟೇಸ್ಟ್ ಇನ್ನೂ ಸಖತ್ ಆಗಿರತ್ತೆ. ಆ ಸಾಂಬಾರ್ ಸ್ಮೆಲ್ ಅಂತೂ ಸೂಪ್ ಆಗಿರತ್ತೆ. ಅದೇ ರೀತಿ ನುಗ್ಗೆಸೊಪ್ಪು ತಿನ್ನಲು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ತುಂಬಾ ಉತ್ತಮ. ಹಾಗಾಗಿ ನಾವಿಂದು ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ  ಆರೋಗ್ಯಕರ ಲಾಭಗಳೇನು...

ಮೈಗ್ರೇನ್ (ತಲೆನೋವು) ಪದೇ ಪದೇ ಬರುತ್ತಿದ್ದರೆ, ಈ ರೆಮಿಡಿ ಬಳಸಿ..

ಊಟ ಸರಿಯಾಗಿ ಮಾಡದಿದ್ದಲ್ಲಿ, ಅಥವಾ ನಿದ್ದೆ ಸರಿಯಾಗಿ ಮಾಡದಿದ್ದಲ್ಲಿ, ಕೆಲಸದ ಒತ್ತಡದಿಂದ ಹೀಗೆ ಹಲವು ಕಾರಣಗಳಿಂದ ಪದೇ ಪದೇ ತಲೆನೋವು ಬರುತ್ತದೆ. ಇದನ್ನು ಮೈಗ್ರೇನ್ ಎಂದು ಕರೆಯುತ್ತಾರೆ. ಈ ಮೈಗ್ರೇನ್ ಸಮಸ್ಯೆ ಶುರುವಾದರೆ, ಯಾವುದೇ ಕೆಲಸವನ್ನ ನೆಮ್ಮದಿಯಿಂದ ಮಾಡಲಾಗುವುದಿಲ್ಲ. ಹಾಗಾಗಿ ನಾವಿಂದು ಮೈಗ್ರೇನ್ ಶುರುವಾದರೆ, ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಲಿದ್ದೇವೆ.. ನೀವು ಹೊತ್ತಿಗೆ...

ಬೆಳ್ಳುಳ್ಳಿ, ಈರುಳ್ಳಿ ಬಳಸದೆಯೂ ಮಾಡಬಹುದು ವೆಜ್ ಮಸಾಲಾ ಖಿಚಡಿ..

ನೀವು ನಾರ್ಮಲ್ ಖಿಚಡಿ, ರೈಸ್ ಭಾತ್, ಪುಳಿಯೋಗರೆ, ಪಲಾವ್, ಪೊಂಗಲ್ ಈ ಎಲ್ಲ ಅನ್ನದ ತಿಂಡಿಯನ್ನ ತಿಂದಿರ್ತೀರಿ. ಆದ್ರೆ ವೆಜ್ ಮಸಾಲಾ ಖಿಚಡಿ ತಿಂದಿರೋದು ಅಪರೂಪವಾಗಿರಬಹುದು. ಯಾಕಂದ್ರೆ ಇದು ಗುಜರಾತಿ ಡಿಶ್. ನಾವಿಂದು ಈ ತಿಂಡಿ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಬೇಳೆ,...

ಓಟ್ಸ್ ಈ ರೀತಿ ತಿಂದರೆ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು..

ಡಯಟ್ ಮಾಡುವವರು ಹೆಚ್ಚು ಓಟ್ಸ್ ಸೇವನೆ ಮಾಡುತ್ತಾರೆ. ಓಟ್ಸ್‌ಗೆ ಫ್ರೂಟ್ಸ್, ಹಾಲು, ಜೇನುತುಪ್ಪ ಇವೆಲ್ಲ ಸೇರಿಸಿ ತಿನ್ನುತ್ತಾರೆ. ಅಥವಾ ಉಪ್ಪಿಟ್ಟು, ಖಿಚಡಿ, ದೋಸೆ ಮಾಡಿಕೊಂಡು ತಿನ್ನುತ್ತಾರೆ. ಆದ್ರೆ ಡಯಟ್ ಮಾಡಬೇಕು ಎಂದು ಬಯಸಿದ್ರೂ ಕೂಡ, ಇದನ್ನೆಲ್ಲ ಮಾಡಿಕೊಂಡು ತಿನ್ನುವಷ್ಟು ಟೈಮ್ ಕೂಡ ಇರುವುದಿಲ್ಲ. ಹಾಗಾಗಿ ನಾವು ಓವರ್ ನೈಟ್ ಓಟ್ಸ್ ಮಾಡಿಟ್ಟು, ಬೆಳಿಗ್ಗೆ ಎದ್ದು...

ಪೂರಿ, ಚಪಾತಿಗೆ ಮ್ಯಾಚ್ ಆಗುವ ಬಟಾಣಿ ಕರಿ ರೆಸಿಪಿ

ನೀವು ಪೂರಿ ಅಥವಾ ಚಪಾತಿ ಜೊತೆ ತಿನ್ನೋಕ್ಕೆ ಹಲವಾರು ರೀತಿಯ ಸಾಗು, ಕರಿ ತಯಾರಿಸಿರ್ತೀರಿ. ಆದ್ರೆ ಆ ಟೇಸ್ಟ್‌ಗಳು ಬೇರೆ ಬೇರೆ ರೀತಿ ಬರುತ್ತೆ. ಆದ್ರೆ ನಾವಿಂದು ಸ್ಪೆಶಲ್ ಬಟಾಣಿ ಕರಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ...

ಪೂರಿ-ಶೀರಾ ರೆಸಿಪಿ

ನೀವು ಪೂರಿ ಜೊತೆ ಸಾಗು, ಕರಿ, ಸಾಂಬಾರ್, ಚಟ್ನಿ ಮ್ಯಾಚ್ ಮಾಡಿಕೊಂಡು ತಿಂದಿರುತ್ತೀರಿ. ಆದ್ರೆ ನೀವು ಪೂರಿ ಜೊತೆ ಸಿಹಿ ತಿಂಡಿ ಸೇರಿಸಿ ತಿಂದ್ರೆ ಇನ್ನೂ ಸಖತ್ ಆಗಿರತ್ತೆ. ಹಾಗಾಗಿ ನಾವಿಂದು, ಪೂರಿ ಜೊತೆ ತಿನ್ನಬಹುದಾದ ಶೀರಾ ರೆಸಿಪಿ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ತಯಾರಿಸೋಕ್ಕೆ ಏನೇನು ಬೇಕು..? ಹೇಗೆ ತಯಾರಿಸೋದು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ...

ಕೂದಲನ್ನ ಆರೋಗ್ಯಕರವಾಗಿ ಇರಿಸಿಕೊಳ್ಳುವುದು ಹೇಗೆ..?

ಕೂದಲಿನ ಆರೋಗ್ಯ ಅಭಿವೃದ್ಧಿ ಬಗ್ಗೆ ನಾವು ನಿಮಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಕೂದಲು ಗಟ್ಟಿಯಾಗಿರಲು ಏನು ಮಾಡಬೇಕು..? ಉದುರದಿರಲು ಏನು ಮಾಡಬೇಕು..? ಶೈನಿಯಾಗಿರಲು ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಅದೇ ರೀತಿ, ಕೂದಲಿನ ಆರೋಗ್ಯದ ಬಗ್ಗೆ ಕೆಲ ಟಿಪ್ಸ್ ನೀಡಲಿದ್ದೇವೆ.. ಮೊದಲನೇಯ ಟಿಪ್ಸ್, ತಲೆಗೂದಲು ಉದುರದಿರಲು ಮನೆಯಲ್ಲೇ ಹೇರ್ ಪ್ಯಾಕ್ ತಯಾರಿಸಿ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img