Thursday, February 26, 2026

remedy

ನಿಂಬೆಹಣ್ಣಿನಿಂದಲೂ ಮಾಡಬಹುದು ರಸಂ

ನೀವು ಟೊಮೆಟೋ ರಸಂ ತಿಂದಿರಬಹುದು. ಬೇರೆ ಬೇರೆ ತರಕಾರಿಗಳ ರಸಂ ತಿಂದಿರಬಹುದು. ಆದ್ರೆ ನಿಂಬೆಹಣ್ಣಿನ ರಸಂ ತಿಂದವರು ತುಂಬಾ ಅಪರೂಪ. ಹಾಗಾಗಿ ನಾವಿಂದು ಐದೇ ನಿಮಿಷದಲ್ಲಿ ಮಾಡಬಹುದಾದ ನಿಂಬೆಹಣ್ಣಿನ ರಸಂ ರೆಸಿಪಿ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ತೊಗರಿ...

ದೇಹದ ತೂಕ ಇಳಿಸೋಕ್ಕೆ ವಾಕಿಂಗ್ ಉತ್ತಮವೋ..? ಜಾಗಿಂಗ್ ಉತ್ತಮವೋ..?

ದೇಹದ ತೂಕ ಇಳಿಸಲು ಹಲವರು ನಾನಾ ತರಹದ ಕಸರತ್ತು ಮಾಡುತ್ತಾರೆ. ಅದರಲ್ಲಿ ವಾಕಿಂಗ್ ಮತ್ತು ಜಾಗಿಂಗ್ ಕೂಡ ಒಂದು. ಆದ್ರೆ ತೂಕ ಇಳಿಸಲು ಯಾವುದಾದರೂ ಒಂದನ್ನು ಮಾಡಿದ್ರೆ ಸಾಕು. ಹಾಗಾದ್ರೆ ವೇಯ್ಟ್‌ ಲಾಸ್‌ ಮಾಡಲು ವಾಕಿಂಗ್ ಒಳ್ಳೆಯದೋ, ಜಾಗಿಂಗ್ ಒಳ್ಳೆಯದೋ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತೂಕ ಇಳಿಸಲು ವಾಕಿಂಗ್ ಮತ್ತು ಜಾಗಿಂಗ್‌ ಎರಡೂ ಕೂಡ...

ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..?

ನೀರು ಕುಡಿಯುವ ಬಗ್ಗೆ ನಾವು ನಿಮಗೆ ಈಗಾಗಲೇ ಹಲವು ಟಿಪ್ಸ್ ಕೊಟ್ಟಿದ್ದೇವೆ. ನೀರು ಕುಡಿಯಲು ಕೂಡ ಹಲವಾರು ಪದ್ಧತಿಗಳಿದೆ. ಆ ಪ್ರಕಾರ ನಾವು ನೀರು ಕುಡಿದರೆ, ನಮ್ಮ ಆರೋಗ್ಯ ಚೆನ್ನಾಗಿರುತ್ತೆ. ನಾವಿಂದು ನೀರು ಕುಡಿಯುವಾಗ ಯಾವ ಟಿಪ್ಸ್ ಫಾಲೋ ಮಾಡಬೇಕು..? ಯಾವ ಸಮಯದಲ್ಲಿ ನೀರು ಕುಡಿಯಬೇಕು..? ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..?...

ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕಾಗುವ 5 ಅತ್ಯುತ್ತಮ ಲಾಭಗಳಿವು..

ಭಾರತೀಯರಿಗೆ ಊಟವಾದ ತಕ್ಷಣ ಮಜ್ಜಿಗೆ ಕುಡಿಯುವುದೆಂದರೆ ಹೆಚ್ಚು ಇಷ್ಟ. ಮಸಾಲಾ ಮಜ್ಜಿಗೆ ಇದ್ದರೆ ಇನ್ನೂ ಖುಷಿ. ಜ್ಯೂಸ್‌, ಮಿಲ್ಕ್ ಶೇಕ್ ಸೇರಿ ಹಲವು ಪೇಯಗಳಿಗಿಂತಲೂ ಅತ್ಯುತ್ತಮವಾದ ಪೇಯ ಅಂದ್ರೆ ಮಜ್ಜಿಗೆ. ಹಾಗಾಗಿ ನಾವಿಂದು ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೇನು ಲಾಭವೆಂದು ಹೇಳಲಿದ್ದೇವೆ.. ಮೊದಲನೇಯ ಲಾಭ, ನೀವು ಯಂಗ್ ಆಗಿರುವಂತೆ ಮಾಡುತ್ತದೆ. ನೀವು ಪ್ರತಿದಿನ ಮಜ್ಜಿಗೆ ಸೇವಿಸಿದರೆ,...

1 ವಾರ ಚೀಯಾ ಸೀಡ್ಸ್ ತಿಂದ್ರೆ ನಿಮ್ಮ ಆರೋಗ್ಯದಲ್ಲಿ ಈ ಬದಲಾವಣೆಯಾಗತ್ತೆ ನೋಡಿ..

ಡಯಟ್ ಮಾಡುವವರಿಗೆಲ್ಲ ಚೀಯಾ ಸೀಡ್ಸ್ ಅಂದ್ರೆ ಏನು ಅಂತಾ ಗೊತ್ತಿರತ್ತೆ. ಇದನ್ನ ಕನ್ನಡದಲ್ಲಿ ಕಾಮಕಸ್ತೂರಿ ಬೀಜವೆಂದು ಹೇಳುತ್ತಾರೆ. ದೆಹಕ್ಕೆ ತಂಪು ನೀಡುವ ಈ ಚೀಯಾ ಸೀಡ್ಸನ್ನ ಫ್ರೂಟ್ ಸಲಾಡ್, ಜ್ಯೂಸ್, ಮೀಲ್ಕ್ ಶೇಕ್ ಎಲ್ಲದಕ್ಕೂ ಸೇರಿಸಿ ತಿನ್ನಲಾಗತ್ತೆ. ನಾವಿಂದು ಚೀಯಾ ಸೀಡ್ಸ್ ತಿಂದ್ರೆ ಆರೋಗ್ಯಕ್ಕಾಗುವ ಲಾಭಗಳೆನು ಅಂತಾ ಹೇಳಲಿದ್ದೇವೆ. ಮೊದಲನೇಯ ಆರೋಗ್ಯ ಲಾಭ, ನಿಮ್ಮ ತ್ವಚೆ...

ಊಟವಾದ ಬಳಿಕ ಈ ತಪ್ಪು ಎಂದಿಗೂ ಮಾಡಬೇಡಿ..

ನಾವೆಲ್ಲ ಆರೋಗ್ಯವಾಗಿರಬೇಕು ಅಂತಾನೇ, ಆರೋಗ್ಯಕರ ಊಟವನ್ನ ಮಾಡುತ್ತೇವೆ. ಆದರೆ ನೀವು ಒಳ್ಳೆ ಊಟ ತಿಂದು, ಬಳಿಕ ಕೆಲ ತಪ್ಪುಗಳನ್ನ ಮಾಡಿದ್ರೆ, ನಿಮ್ಮ ಆರೋಗ್ಯ ಸರಿಯಾಗಿ ಇರಲು ಸಾಧ್ಯವಿಲ್ಲ. ಮತ್ತು ನೀವು ಆರೋಗ್ಯಕರ ಊಟ ಮಾಡಿಯೂ ಪ್ರಯೋಜನವಿಲ್ಲ. ಹಾಗಾಗಿ ನಾವಿಂದು ಊಟವಾದ ಬಳಿಕ ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಊಟವಾದ ತಕ್ಷಣ...

ಓಟ್ಸ್ ವೆಜ್ ಉತ್ತಪ್ಪ ರೆಸಿಪಿ..

ದೋಸೆ ಹಿಟ್ಟು ಅಥವಾ ಇಡ್ಲಿ ಹಿಟ್ಟು ಉಳಿದರೆ, ಅದಕ್ಕೆ ಈರುಳ್ಳಿ, ಟೊಮೆಟೋ, ಕೊತ್ತೊಂಬರಿ ಸೊಪ್ಪು ಸೇರಿಸಿ ಉತ್ತಪ್ಪ ಮಾಡಿ ತಿನ್ನುವ ಮಜವೇ ಬೇರೆ. ಆದರೆ ಇದರೊಂದಿಗೆ ಓಟ್ಸ್ ಸೇರಿಸಿದರೆ ಹೇಗಿರುತ್ತೆ..? ನಾವಿಂದು ಓಟ್ಸ್ ವೆಜ್ ಉತ್ತಪ್ಪವನ್ನು ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ಹಾಗಾದರೆ ಇದನ್ನು ಮಾಡುವುದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಿ...

ಬೆಲ್ಲ ಸೇವನೆಯಿಂದ ಆರೋಗ್ಯಕ್ಕಾಗುವ ಪ್ರಯೋಜನಗಳಿವು..

ಸಿಹಿ ಇಷ್ಟಪಡುವ ಪ್ರತಿಯೊಬ್ಬರೂ ತಿನ್ನುವ ಸ್ವೀಟ್ ಅಂದ್ರೆ ಬೆಲ್ಲ. ಯಾಕಂದ್ರೆ ಬೆಲ್ಲ ಆರೋಗ್ಯಕ್ಕೂ ಉತ್ತಮ, ತಿನ್ನಲು ಕೂಡ ರುಚಿಯಾಗಿರತ್ತೆ. ಹಾಗಾಗಿ ಹೆಚ್ಚು ಸ್ವೀಟ್ ಇಷ್ಟಪಡುವವರು ಬೆಲ್ಲವನ್ನ ತಿನ್ನುತ್ತಾರೆ. ನಾವಿಂದು ಶುದ್ಧ ಬೆಲ್ಲದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ.. ಬೆಲ್ಲ ಉಷ್ಣ ಪದಾರ್ಥವಾಗಿದೆ. ಮಧ್ಯಾಹ್ನ ಊಟವಾದ ಮೇಲೆ ನೀವು ಒಂದು ಚಿಕ್ಕ ತುಂಡು ಬೆಲ್ಲ ತಿಂದರೆ,...

ಬ್ರೋಕಲಿ ಮತ್ತು ಬಾದಾಮ್ ಸೂಪ್ ರೆಸಿಪಿ..

ನೀವು ಟೊಮೆಟೋ, ಪಾಲಕ್, ಬೀಟ್‌ರೂಟ್, ಕ್ಯಾರೆಟ್ ಸೂಪ್ ಟೇಸ್ಟ್ ಮಾಡಿರುತ್ತೀರಿ. ಆದರೆ, ಡ್ರೈಫ್ರೂಟ್ಸ್ ಬಳಸಿ ಮಾಡಿದ ಸೂಪ್ ಯಾವತ್ತಾದರೂ ಟೇಸ್ಟ್ ಮಾಡಿದ್ದೀರಾ..? ಇಲ್ಲವಾದಲ್ಲಿ ನಾವಿಂದು ಬ್ರೋಕಲಿ ಮತ್ತು ಬಾದಾಮ್ ಬಳಸಿ ಸೂಪ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದರೆ ಈ ಸೂಪ್ ಮಾಡಲು ಏನೇನು ಸಾಮಗ್ರಿ ಬೇಕು..? ಇದನ್ನು ಮಾಡುವುದು ಹೇಗೆ ಅಂತಾ ತಿಳಿಯೋಣ...

ಬ್ರೇನ್ ಶಾರ್ಪ್ ಮಾಡಲು ಮತ್ತು ಚುರುಕಾಗಲು ಈ 10 ಟಿಪ್ಸ್ ನೆನಪಿಡಿ.. ಭಾಗ 2

ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ 5 ಟಿಪ್ಸ್ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, ಇನ್ನಷ್ಟು ಟಿಪ್ಸ್ ಹೇಳಲಿದ್ದೇವೆ. ಆರನೇಯ ಟಿಪ್ಸ್ ಯಾರ ಬಗ್ಗೆಯೂ ಮನಸ್ಸಿನಲ್ಲಿ ಕೋಪ, ಅಸೂಯೆ ಇಟ್ಟುಕೊಳ್ಳಬೇಡಿ. ಈ ವಿಷಯ ತುಂಬ ಮುಖ್ಯವಾಗಿದೆ. ಏಕೆಂದರೆ, ನಿಮ್ಮ ಮನಸ್ಸು ಸರಿಯಾಗಿ ಇದ್ದರೆ ಮಾತ್ರ, ನಿಮ್ಮ ಮೆದುಳು ಸರಿಯಾಗಿ ಇರುತ್ತದೆ. ಇಲ್ಲದಿದ್ದಲ್ಲಿ, ನಿಮಗೆ ಮಾನಸಿಕ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img