ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್ ಕುಮಾರ್ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್ ಕಂಟ್ರೋಲ್ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...
Political News: ಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ವಿರುದ್ಧ ಆಗಾಗ ಕಿಡಿಕಾರುತ್ತಲೇ ಇರುತ್ತಾರೆ. ಆರ್ಎಸ್ಎಸ್ ವಿರುದ್ಧ ಮಾತನಾಡಿದಾಗ ಬಿಜೆಪಿಗರು ನನ್ನ ಮೇಲೆ ಹಗೆ ಸಾಧಿಸಲು ಸಾಲು...