Friday, July 11, 2025

remove

ಅತ್ಯಂತ ಶಕ್ತಿಶಾಲಿ ಮಂತ್ರ ಪಠಿಸಿದರೆ ಎಲ್ಲಾ ಕಷ್ಟಗಳು ಕಳೆಯುತ್ತದೆ..!

ಈ ಒಂದು ಶಕ್ತಿಶಾಲಿ ಮಂತ್ರವನ್ನು ಕೇವಲ 11 ದಿನಗಳ ಕಾಲ ಪಠಿಸಿದರೆ ನಿಮ್ಮ ಎಲ್ಲ ಕೋರಿಕೆಗಳು ಖಂಡಿತವಾಗಿ ಈಡೇರುತ್ತದೆ, ಸಾಕ್ಷಾತ್ ಆಂಜನೇಯ ಸ್ವಾಮಿಯ ಅನುಗ್ರಹದಿಂದ, ಜೀವನದಲ್ಲಿರುವ ಪ್ರತಿಯೊಂದು ಕಷ್ಟಗಳು ಕಳಿಯುತ್ತದೆ , ಬಹಳ ಶಕ್ತಿಯುತ್ತವಾದ ಮಂತ್ರ , ಯಾರು ಭಕ್ತಿ, ನಂಬಿಕೆ ,ಶ್ರದ್ದೆಯಿಂದ ಈ ಮಂತ್ರದ ಪಠನೆಯನ್ನು ಮಾಡುತ್ತಾರೋ ಅಂತಹವರ ಜೀವನದಲ್ಲಿ, ಸಾಕ್ಷಾತ್ ಆಂಜನೇಯ...

ಮನೆಯಲ್ಲಿ ನವಿಲುಗರಿ ಇದ್ದರೆ ಆ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ..ಕುತೂಹಲಕಾರಿ ವೈಶಿಷ್ಟ್ಯಗಳು ನಿಮಗಾಗಿ..!

ಗಣೇಶ, ಕಾರ್ತಿಕೇಯ ಮತ್ತು ಇಂದ್ರನ ಜೊತೆಗೆ..ಶ್ರೀ ಕೃಷ್ಣನೂ ನವಿಲು ಗರಿಯನ್ನು ತುಂಬಾ ಇಷ್ಟಪಡುತ್ತಾನೆ. ಹಿಂದೂ ಧಾರ್ಮಿಕ ಸಂಪ್ರದಾಯಗಳಲ್ಲಿ ನವಿಲಿಗೆ ವಿಶೇಷ ಸ್ಥಾನವಿದೆ. ದೇವರಿಗೆ ಅತ್ಯಂತ ಪ್ರಿಯವಾದ ಈ ನವಿಲು ಗರಿಯನ್ನು ಮನೆಯಲ್ಲಿಟ್ಟರೆ ಅದೃಷ್ಟ ಒಲಿಯುತ್ತದೆ ಎಂಬುದು ಜನರ ನಂಬಿಕೆ. ಮನೆಯಲ್ಲಿನ ಎಲ್ಲಾ ನಕಾರಾತ್ಮಕ ಶಕ್ತಿಗಳು ಮತ್ತು ದೋಷಗಳು ದೂರವಾಗುತ್ತವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಶ್ರೀಕೃಷ್ಣನು ತನ್ನ...

ನಿಮ್ಮ ಮನೆಯಲ್ಲಿ ಸಂತೋಷವನ್ನು ನೀವು ಬಯಸಿದರೆ, ತಕ್ಷಣವೇ ಈ ಹೂವುಗಳನ್ನು ತೆಗೆದುಹಾಕಿ..!

Vastu tips: ವಾಸ್ತು ಶಾಸ್ತ್ರದ ಪ್ರಕಾರ ಒಣಗಿದ ಹೂವುಗಳನ್ನು ಮನೆಯಲ್ಲಿ ಇಡಬಾರದು. ಒಣಗಿದ ಹೂವುಗಳು ಮನೆಯಲ್ಲಿ ದುರಾದೃಷ್ಟವನ್ನು ತರುತ್ತದೆ. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಇರಿಸಲಾಗಿರುವ ಪ್ರತಿಯೊಂದೂ ವಸ್ತು ಮನೆಯ ಸದಸ್ಯರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ತಾಜಾ ಹೂವುಗಳು ಮನೆಯಲ್ಲಿ ಸಕಾರಾತ್ಮಕತೆಯನ್ನು ತರುತ್ತವೆ. ಸಕಾರಾತ್ಮಕ ಶಕ್ತಿಗಾಗಿ,...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img