Sunday, July 20, 2025

removed

ಮಕರ ಸಂಕ್ರಾಂತಿಯಂದು ಇಲ್ಲಿ ಸ್ನಾನ ಮಾಡಿದರೆ ಏಳು ಜನ್ಮಗಳ ಪಾಪಗಳು ದೂರವಾಗುತ್ತದೆ..!

ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಕೆಲವೆಡೆ ಜಾತ್ರೆ ನಡೆಯುತ್ತದೆ. ಭಕ್ತರು ತಮ್ಮ ಪಾಪಗಳನ್ನು ತೊಳೆದುಕೊಳ್ಳಲು ಗಂಗಾಸ್ನಾನ ಮಾಡುತ್ತಾರೆ. ಈ ಪ್ರದೇಶದಲ್ಲಿ ಪುಣ್ಯಸ್ನಾನ ಮಾಡಿದರೆ ಸಾವಿರ ಗೋವನ್ನು ದಾನ ಮಾಡಿದಷ್ಟು ಪುಣ್ಯ ಸಿಗುತ್ತದೆ. ನಮ್ಮ ದೇಶದ ಎಲ್ಲ ಹಬ್ಬಗಳಿಗೂ ಅದರದ್ದೇ ಆದ ಮಹತ್ವವಿದೆ. ಒಂದೊಂದು ಹಬ್ಬಕ್ಕೂ ಒಂದೊಂದು ಅರ್ಥವಿದೆ. ಎಲ್ಲ ಜಾತಿ, ಪಂಗಡದವರು ತಮ್ಮದೇ ಸಂಪ್ರದಾಯದಲ್ಲಿ ಹಬ್ಬಗಳನ್ನು...
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img