Monday, April 14, 2025

renaissance hotel

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img