Monday, June 16, 2025

renaissance hotel

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img