Tuesday, May 26, 2026

renaissance hotel

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img