Wednesday, April 15, 2026

Renuka

ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಮಾರ-ಕಮೀಷನರೇಟಿನಲ್ಲಿ ಇತಿಹಾಸ ಸೃಷ್ಟಿ

Hubballi: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್‌ನ್ನಾಗಿ ರೇಣುಕಾ ಸುಕುಮಾರ ಅವರನ್ನ ವರ್ಗಾವಣೆ ಮಾಡಿದ್ದು, ಕಮೀಷನರೇಟ್ ಆದ ಮೇಲೆ ಮೊದಲ ಮಹಿಳಾ ಅಧಿಕಾರಿ ಇವರಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಐಪಿಎಸ್ ಸಂತೋಷ ಬಾಬು ಅವರನ್ನ ಪ್ರಭಾರಿಯಾಗಿ ನೇಮಕ ಮಾಡುವ ಮುನ್ನವೇ ರೇಣುಕಾ ಸುಕುಮಾರ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೆಲವು ಸಮಯದವರೆಗೆ ಬಾಬು ಅವರನ್ನೇ ಮುಂದುವರೆಸಲಾಗಿತ್ತು. ಸರಕಾರ...
- Advertisement -spot_img

Latest News

Political News: ತ್ರಿವರ್ಣ ಧ್ವಜವಿರುವ ಟೇಪ್ ಕತ್ತರಿಸಲು ನಿರಾಕಾರಿಸಿದ ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ..

Political News: ತ್ರಿವರ್ಣ ಧ್ವಜವಿರುವ ಟೇಪ್ ಕತ್ತರಿಸಲು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ನಿರಾಕರಿಸಿದ್ದಾರೆ. ಬದಲಾಗಿ ಅದನ್ನು ಮಡಿಚಿ ಇಡಲು ಸೂಚಿಸಿದ್ದಾರೆ. ಕಾಶ್ಮೀರದಲ್ಲಿ ಯಾವುದೋ ಕಾರ್ಯಕ್ರಮದ ಉದ್ಘಾಟನೆ...
- Advertisement -spot_img