ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ.
ಕೋರ್ಟ್ನಲ್ಲಿ ಕಳೆದ ಬಾರಿಯ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್, ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ತೀರ್ಪು ತಿಳಿಯಲಿದೆ.
ಆರೋಪಿಗಳ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...