Sandalwood News: ಸ್ಯಾಂಡಲ್್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ.
ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...
Sandalwood News: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ದರ್ಶನ್ಗೆ ತೀವ್ರ ಬೆನ್ನುನೋವು ಇರುವ ಕಾರಣ, ಜಾಮೀನು ನೀಡಿದ್ದು, 6 ವಾರಗಳ ಕಾಲ ಅವರು ಆರೋಗ್ಯದ ಬಗ್ಗೆ ಗಮನ ಕೊಡುವುದರ ಜೊತೆಗೆ, ಚಿಕಿತ್ಸೆ ಪಡೆಯಲಷ್ಟೇ ಸಮಯವನ್ನು ವ್ಯಯಿಸಬೇಕಿದೆ.
https://youtu.be/CtG9BgVxXgc
ಇನ್ನು ದರ್ಶನ್ ಹಲವು ಬಾರಿ ಜಾಮೀನಿಗಾಗಿ ಮನವಿ ಮಾಡಿದ್ದರೂ, ಇಷ್ಟು...
Sandalwood News: ಕೆಲ ತಿಂಗಳ ಹಿಂದೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ, ನಟ ದರ್ಶನ್ ಗ್ಯಾಂಗ್ನಿಂದ ಕೊಲೆಯಾಗಿ ಸಾವನ್ನಪ್ಪಿದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನಿಸಿದೆ.
ರೇಣುಕಾಸ್ವಾಮಿ ಕೊಲೆಯಾದಾಗಲೇ ಆತನ ಪತ್ನಿ ಸಹನಾಗೆ 5 ತಿಂಗಳು ತುಂಬಿತ್ತು. ಇದೀಗ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ, ಆಕೆಗೆ ಗಂಡು ಮಗು ಹುಟ್ಟಿದೆ. ಪವಿತ್ರಾ ಗೌಡ...
Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಆರೋಪಿಯಾಗಿರುವ ನಟ ದರ್ಶನ್, ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
https://youtu.be/KJUHax-OFaQ
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೋಮವಾರ (ಇಂದು) ಬೆಂಗಳೂರು ನಗರದ 57ನೇ ಸೆಷನ್ ಕೋರ್ಟ್ನಲ್ಲಿ...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಹಾಗಾಗಿ ದರ್ಶನ್ ಅವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಶುಕ್ರವಾರ ನಡೆಯುವ ವಿಚಾರಣೆಯಲ್ಲಿ ಜಾಮೀನು ಸಿಕ್ಕೇ ಸಿಗುತ್ತೆ ಎಂಬ ಆಸೆಯಲ್ಲಿದ್ದ ದರ್ಶನ್ ಗೆ ಜಾಮೀನು ಸಿಗದೆ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.
ಶುಕ್ರವಾರ...
Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ದರ್ಶನ್ ಮತ್ತು ಪವಿತ್ರಾಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಲಾಗಿದೆ. ಇದರ ಬೆನ್ನಲ್ಲೇ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಲಅಗಿದೆ. ದರ್ಶನ್ ಅವರು ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಎಸ್ ಪಿಪಿ...
Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆರೋಪಿ ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ಸಾಗಿಸುವಲ್ಲಿ ಭಾಗಿಯಾಗಿದ್ದ ಮತ್ತು ಕೊಲೆ ಆರೋಪವನ್ನು ಹೊತ್ತು ಸೆರೆಂಡರ್ ಆಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ...
Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧...
Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರಿಂದಾಗಿ ಅಲ್ಲಿನ ಜೈಲಿನಲ್ಲಿ ಈ ಬಾರಿ ಗಣೇಶ ಹಬ್ಬದ ಸಡಗರವಿಲ್ಲ. ದರ್ಶನ್ ಅವರಿದ್ದ ಸೆಲ್ಗೆ ಗಣೇಶ್ ಪೂಜೆ ನೆರವೇರಿಸಿ, ಪ್ರಸಾದ ಕಳುಹಿಸಲಾಗಿದೆ. ಈ ವೇಳೆ ಗಣೇಶನ ದರ್ಶನಕ್ಕೆ ಅವಕಾಶ ಇಲ್ಲವಾ? ಎಂಬ ಪ್ರಶ್ನೆ ಕೇಳಿದ್ದಾರೆ ದರ್ಶನ್. ಪ್ರಸಾದ ಕೊಟ್ಟ ಸಿಬ್ಬಂದಿ...
ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
https://youtu.be/-P37jiyF4k4?si=KDGRpP2RQ1wthLm7
ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...