Friday, November 28, 2025

renukaswamy case

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ಜೈಲಲ್ಲಿ ದರ್ಶನ್‌ಗೆ ಫಂಗಸ್ – ಈ ಸೋಂಕು ಹೇಗೆ ಬಂತು?

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಲಾಕ್ ಆಗಿದ್ದಾರೆ. ಜೈಲಲ್ಲಿ ನರಕಯಾತನೆ ಅನುಭವಿಸುತ್ತಿದ್ದೇನೆ ಎಂದಿರುವ ಅವರು, ತಾವು ಈಗಿರುವ ಸ್ಥಿತಿಯ ಬಗ್ಗೆ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರು ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ನಾನು ಜೈಲಿನಲ್ಲಿ ಬೆಳಕು ನೋಡಿಲ್ಲ. ಕೈಗಳು ಸಂಪೂರ್ಣವಾಗಿ ಫಂಗಸ್...

Darshan Case : ಡೆವಿಲ್‌ ಗ್ಯಾಂಗ್‌ಗೆ ಜೈಲೇ ಗತಿ : ಮತ್ತೆ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ ; ಹೊಸ ಬೇಡಿಕೆ ಇಟ್ಟ ದಾಸ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.‌ ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್‌ ಹಾಗು ಇತರರಿಗೆ 24ನೇ ಎಸಿಎಂಎಂ...

Darshan : ದರ್ಶನ್‌ ಕುರಿತು ರಮೇಶ್‌ ಅರವಿಂದ್‌ ಹೇಳಿದ್ದೇನು ಗೊತ್ತಾ?

ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್‌ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್‌ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್‌ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...

ರೇಣುಕಾಸ್ವಾಮಿ ಕೊ*ಲೆ ಕೇಸ್- ಚಾರ್ಜ್​ಶೀಟ್ ಸಲ್ಲಿಸಲು ಪೊಲೀಸರ ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿರುವ ನಟ ದರ್ಶನ್ ಸೇರಿ ೧೭ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಮೊಬೈಲ್‌ಗಳ ಡಾಟಾ ರಿಟ್ರೀವ್ ನಡೆಸುತ್ತಿರುವ ಪೊಲೀಸರು, ಅದಷ್ಟು ಶೀಘ್ರ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೈಗೊಂಡಿದ್ದಾರೆ. ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಡಿಜಿಟಲ್ ಸಾಕ್ಷ್ಯಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ದರ್ಶನ್, ಪವಿತ್ರಾ, ಪವನ್ ಮತ್ತು ವಿನಯ್ ಮೊಬೈಲ್ ಸೇರಿದಂತೆ ಇನ್ನೂ...

BREAKING: ಪವಿತ್ರಾಗೌಡಗೆ ಜೈಲು- ದರ್ಶನ್​ ಕಸ್ಟಡಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್‌ ಸೇರಿ 13 ಆರೋಪಿಗಳನ್ನು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img