ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ.
ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...
ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್ ಚೆಕ್ ನಡೆಸಿದ...