Thursday, October 16, 2025

Renukaswamy murder case

ವಿಷ ಕೊಡಿ ಎಂದ ದರ್ಶನ್ ಗೆ ಬಿಗ್ ರಿಲೀಫ್ ನೀಡಿದ ಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಬಗ್ಗೆ ಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್, ಮಾನಸಿಕ ಒತ್ತಡದಿಂದ ಕುಸಿದು ಹೋಗಿದ್ದಾರೆಂದು ವರದಿಯಾಗಿದೆ. ವಿಚಾರಣೆಯ ವೇಳೆ, ಜಡ್ಜ್ ಎದುರು ತಮ್ಮ ಸ್ಥಿತಿಯನ್ನು ವಿವರಿಸಿದ ದರ್ಶನ್, ವಿಷ ಕೊಡ ಎಂದು ಕೇಳಿಕೊಂಡಿದ್ದರು. ಅದರ ಬೆನ್ನಲ್ಲೇ, ದರ್ಶನ್ ಅವರನ್ನು...

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಲಹೆ ಕೊಟ್ಟ ನಟಿ ರಮ್ಯಾ

ದರ್ಶನ್ ಅವರು ಬೇಲ್ ರದ್ದಾಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೂಮ್ಮೆ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ನಟಿ ರಮ್ಯ ಸಾಮಾಜಿಕ ಜಾಲಾತಾಣಗಳಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂತಾ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸಿಡೆದಿದ್ದ ರಮ್ಯಾ ಅವರು ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಕಮೆಂಟ್ ಗಳು ಬಂದಾಗ ಕಾನೂನು ಕ್ರಮ ಕೈಗೊಂಡಿದ್ದರು. ಇದೆಲ್ಲಾ...

2 ಬೆಡ್‌ಶೀಟ್ ಕೇಳಿದ ದರ್ಶನ್‌ಗೆ ನಿರಾಸೆ : ವಿಜಯಲಕ್ಷ್ಮಿ ಫಸ್ಟ್ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್‌ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್‌ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ದರ್ಶನ್‌ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್‌ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್‌ ಮ್ಯೂಸಿಕ್‌...

ನಾನು ಸಿಂಗಲ್ ಪೇರೆಂಟ್‌ : ಸುಪ್ರೀಂಗೆ ಪವಿತ್ರಾಗೌಡ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...

ದರ್ಶನ್ ಜಾಮೀನು ಭವಿಷ್ಯ ಜುಲೈ 22ಕ್ಕೆ ಅಂತಿಮ ತೀರ್ಪು

ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ. 2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...

Renukaswamy Murder Case: ಸ್ವಾಮಿ ಕಿವಿ, ಕೈ ಕಟ್- ‘ಕಾಟೇರ’ ಕ್ರೌಯದ ಅಸಲಿ ಸತ್ಯ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...

Renukaswamy Murder Case: ಕೊಲೆಯ ಕ್ರೌರ್ಯ ‘ದರ್ಶನ’: ರೇಣುಕಾಸ್ವಾಮಿ ಕಣ್ಣೀರಿಡುತ್ತಾ ಗೋಗರೆಯುತ್ತಿರುವ ಫೋಟೋ ರಿವೀಲ್

ಬೆಂಗಳೂರು: ನಟ ದರ್ಶನ್​ &​ ಗ್ಯಾಂಗ್ (Actor Darshan & Gang)​ ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್​​ಶೀಟ್ (Charge Sheet)​ ಅನ್ನು ಕೋರ್ಟ್​ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್​ ಆಗಿದೆ. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್​...

Renukaswamy Murder Case: ಒಂದೆರೆಡು ದಿನಗಳಲ್ಲಿ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ.. ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)​ನ 2ನೇ ಆರೋಪಿ ನಟ ದರ್ಶನ್ (Actor Darshan)​ ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್​ಶೀಟ್ (Chargesheet)​ ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್​ ಆ್ಯಂಡ್​ ಗ್ಯಾಂಗ್​ ವಿರುದ್ಧದ...

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

Darshan case : ಸ್ಟೈಲಿಶ್‌ ಲುಕ್‌ ನಲ್ಲಿ ಜೈಲಿಗೆ ದರ್ಶನ್‌ ಎಂಟ್ರಿ : ಪೊಲೀಸರಿಗೆ ಡಿಐಜಿ ಪತ್ರ

ಕೂಲಿಂಗ್‌ ಗ್ಲಾಸ್ ಹಾಕ್ಕೊಂಡು ಸ್ಟೈಲ್‌ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದ ದರ್ಶನ್‌ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್‌ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img