ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್ಶೀಟ್ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್ಶೀಟ್ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...
ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...