Monday, June 15, 2026

Renukaswamy murder case

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

Darshan case : ಸ್ಟೈಲಿಶ್‌ ಲುಕ್‌ ನಲ್ಲಿ ಜೈಲಿಗೆ ದರ್ಶನ್‌ ಎಂಟ್ರಿ : ಪೊಲೀಸರಿಗೆ ಡಿಐಜಿ ಪತ್ರ

ಕೂಲಿಂಗ್‌ ಗ್ಲಾಸ್ ಹಾಕ್ಕೊಂಡು ಸ್ಟೈಲ್‌ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದ ದರ್ಶನ್‌ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್‌ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img