Sandalwood News: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಸದ್ಯ ಪೋಲಿಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಬಗ್ಗೆ ಸ್ಟಾರ್ ನಟ-ನಟಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮತ್ತೆ ಸ್ಯಾಂಡಲ್ ವುಡ್ನ ಮೋಹಕ ತಾರೆ ರಮ್ಯಾ ಅವರು ದರ್ಶನ್ ಹೇಯ ಕೃತ್ಯದ ಬಗ್ಗೆ ಕಿಡಿಕಾರಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ದರ್ಶನ್ ಕ್ರೌರ್ಯದ ಘಟನೆಯನ್ನು ಖಂಡಿಸಿರುವ ರಮ್ಯಾ, ತಪ್ಪಿತಸ್ತರಿಗೆ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್...