Saturday, June 27, 2026

Renukaswamy

ಇವತ್ತು ದರ್ಶನ್‌ ಬ್ಯಾನ್ ಮಾಡಕ್ಕಾಗಲ್ಲಾ ಅಂದ್ರೆ ಅಂದು ನಿಖಿತಾರನ್ನು ಹೇಗೆ ಬ್ಯಾನ್ ಮಾಡಿದ್ರಿ..?: ನಟಿ ರಮ್ಯಾ

Sandalwood News: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಸದ್ಯ ಪೋಲಿಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಬಗ್ಗೆ ಸ್ಟಾರ್ ನಟ-ನಟಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮತ್ತೆ ಸ್ಯಾಂಡಲ್ ವುಡ್​ನ ಮೋಹಕ ತಾರೆ ರಮ್ಯಾ ಅವರು ದರ್ಶನ್ ಹೇಯ ಕೃತ್ಯದ ಬಗ್ಗೆ ಕಿಡಿಕಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ದರ್ಶನ್ ಕ್ರೌರ್ಯದ ಘಟನೆಯನ್ನು ಖಂಡಿಸಿರುವ ರಮ್ಯಾ, ತಪ್ಪಿತಸ್ತರಿಗೆ...

ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img