Thursday, July 23, 2026

RenukaswamyMurder

ದರ್ಶನ್ ಫ್ಯಾನ್ಸ್ ಗೆ ರೇಣುಕಾಸ್ವಾಮಿ ತಂದೆ ಖಡಕ್ ವಾರ್ನಿಂಗ್!

'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಏನೇನೋ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img