Tuesday, July 7, 2026

repair road damaged by rain

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ.  ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ...
- Advertisement -spot_img

Latest News

Hubli News: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ರೋಬೋಟಿಕ್ ಶಸ್ತ್ರಚಿಕಿತ್ಸೆ

Hubli News: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ...
- Advertisement -spot_img