ದುಡ್ಡು ಮಾಡು ಇಲ್ಲ ದುಡಿತಾ ಇರು ಎನ್ನು ಗಾದೆ ಇತ್ತೀಚಿನ ದಿನಗಳಲ್ಲಿ ಬಾರಿ ಅನ್ವಯವಾಗುತ್ತದೆ. ಮೊದಲೆಲ್ಲ ಹಣ ಇಲ್ಲದಿದ್ದರೂ ಹಳ್ಳಿಗಳಲ್ಲಿ ಆರಾಮವಾಗಿ ನಮ್ಮ ಹಿರಿಯರು ಸುಖವಾಗಿ ಜೀವನ ನಡೆಸುತಿದ್ದರು. ಆದರೆ ಕಾಲ ಬದಲಾದಂತೆ ಹಣಕ್ಕೆ ಬಹಳ ಮಹತ್ವ ಬಂದಿದೆ. ಹಣ ಕಂಡರೆ ಹೆಣ ಕೂಡಾ ಬಾಯಿಬಿಡುತ್ತೆ ಅನ್ನುತ್ತಾರೆ ಈ ಮಾತು ಇಂದಿನ ದಿನಮಾನದಲ್ಲಿ ಯಶಸ್ವಿಯಾಗಿ...
www.karnatakatv.net : ಹೊಸ ನ್ಯಾಯಾಧೀಶರ ಕುರಿತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಕುರಿತು ಮಾಧ್ಯಮ ವರದಿಗಳ ಬಗ್ಗೆ ತೀವ್ರ ಅಸಮಧಾನಗೊಂಡಿದ್ದೇನೆ ಮತ್ತು ಅಂತಹ ಸುದ್ದಗಳನ್ನು ವರದಿ ಮಾಡುವಲ್ಲಿ ಮಾಧ್ಯಮಗಳು ಜವಾಬ್ದಾರರಾಗಿರ ಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರು ಹೇಳಿದರು. ಯಾವುದೇ ಔಪಚಾರಿಕ ಘೋಷಣೆಗೆ ಮುಂಚೆಯೇ ನೇಮಕಾತಿಗಳ ವರದಿಗಳು ಪ್ರತಿರೋಧಕ...
Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...