Tuesday, June 16, 2026

report

ಮನೆಗೆ ಹಣ ಕಳಿಸೋದ್ರಲ್ಲಿ ಯಾರು ಮೇಲು ಹೆಣ್ಣಾ ? ಗಂಡಾ ?

ದುಡ್ಡು ಮಾಡು ಇಲ್ಲ ದುಡಿತಾ ಇರು ಎನ್ನು ಗಾದೆ ಇತ್ತೀಚಿನ ದಿನಗಳಲ್ಲಿ ಬಾರಿ ಅನ್ವಯವಾಗುತ್ತದೆ. ಮೊದಲೆಲ್ಲ ಹಣ ಇಲ್ಲದಿದ್ದರೂ ಹಳ್ಳಿಗಳಲ್ಲಿ ಆರಾಮವಾಗಿ ನಮ್ಮ ಹಿರಿಯರು ಸುಖವಾಗಿ ಜೀವನ ನಡೆಸುತಿದ್ದರು. ಆದರೆ ಕಾಲ ಬದಲಾದಂತೆ ಹಣಕ್ಕೆ ಬಹಳ ಮಹತ್ವ ಬಂದಿದೆ. ಹಣ ಕಂಡರೆ ಹೆಣ ಕೂಡಾ ಬಾಯಿಬಿಡುತ್ತೆ ಅನ್ನುತ್ತಾರೆ ಈ ಮಾತು ಇಂದಿನ ದಿನಮಾನದಲ್ಲಿ ಯಶಸ್ವಿಯಾಗಿ...

ಮಾಧ್ಯಮಗಳ ವರದಿಗೆ ನಾನು ಅಸಮಾಧಾನಗೊಂಡಿದ್ದೆನೆ; ಎಸ್ ವಿ ರಮಣ

www.karnatakatv.net : ಹೊಸ ನ್ಯಾಯಾಧೀಶರ ಕುರಿತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಕುರಿತು ಮಾಧ್ಯಮ ವರದಿಗಳ ಬಗ್ಗೆ ತೀವ್ರ ಅಸಮಧಾನಗೊಂಡಿದ್ದೇನೆ ಮತ್ತು ಅಂತಹ ಸುದ್ದಗಳನ್ನು ವರದಿ ಮಾಡುವಲ್ಲಿ ಮಾಧ್ಯಮಗಳು ಜವಾಬ್ದಾರರಾಗಿರ ಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರು ಹೇಳಿದರು. ಯಾವುದೇ ಔಪಚಾರಿಕ ಘೋಷಣೆಗೆ ಮುಂಚೆಯೇ ನೇಮಕಾತಿಗಳ ವರದಿಗಳು ಪ್ರತಿರೋಧಕ...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img