National News:
ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...