ಬೆಂಗಳೂರು : ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ (KILT)ಯಲ್ಲಿ 2025ರ ಜನವರಿ 26ರಂದು 76ನೇ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಮತ್ತು ದೇಶಭಕ್ತಿಯ ಭಾವದಿಂದ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ನಿರ್ದೇಶಕರು ರಾಷ್ಟ್ರಧ್ವಜ ಹಾರಿಸಿದ ನಂತರ ಪ್ರಾರಂಭವಾಯಿತು. ಇದನ್ನು ಅನುಸರಿಸಿ ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡಲಾಯಿತು, ಇದು ಎಲ್ಲರಲ್ಲಿಯೂ ಹೆಮ್ಮೆಯ ಭಾವನೆ ಮತ್ತು ಏಕತೆಯನ್ನು...
Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.
ನಗರದ ಆರ್ ಎನ್...
Republic Day Special:
ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ. ದೆಹಲಿಯಲ್ಲಿ ಪಥಸಂಚಲನದ ಮೆರಗು ಮತ್ತಷ್ಟು ದೇಶ ಭಕ್ತಿಯನ್ನು ಮೂಡಿಸುತ್ತಿದೆ. ಜನ ಗಣ ಮನ ಉದ್ಘಾರ ಎಲ್ಲೆಡೆ ಕೇಳಿ ಬರುತ್ತಿದೆ. ಪಥ ಸಂಚಲನದಲ್ಲಿ ನೆರೆದಿರೋ ಜನರಿಗೆ ಅನೇಕ ಟ್ಯಾಬ್ಲೋಗಳು ಮುದ ನೀಡಿವೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು...
National News:
ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....
Banglore News:
ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿಚಾರವಾಗಿ ಮತ್ತೆ ಚರ್ಚೆ ಪ್ರಾರಂಭವಾಗಿದೆ.ಚಾಮರಾಜ ನಗರ ನಾಗರಿಕರ ಒಕ್ಕೂಟ ಗಣರಾಜ್ಯೋತ್ಸವ ಆಚರಿಸುವ ಸಲುವಾಗಿ ಅನುಮತಿ ನೀಡುವಂತೆ ಕೋರಲಾಗಿತ್ತು.ಆದರೆ ಇದೀಗ ಗಡುವು ಮುಗಿದ ಕಾರಣ ಒಕ್ಕೂಟವು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ನಿರ್ಧರಿಸಿದ್ದಾರೆ.ಹಾಗೆಯೇ ಗಣರಾಜ್ಯೋತ್ಸವದಂದು ಶಾಂತಿಗೆ ಭಂಗ ಬಂದರೆ ಅದಕ್ಕೆ ಸರಕಾರವೇ ಕಾರಣ ಎಂಬುವುದಾಗಿ ಹೇಳಿಕೊಂಡಿದೆ ಒಕ್ಕೂಟ.
https://karnatakatv.net/shivakumar-shree-siddaganga-mata/
https://karnatakatv.net/chithradurga-kshamala-vadya-innoguration/
https://karnatakatv.net/mandya-news-special-pogramme/
Political News:
ಸರಕಾರದ ಈ ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ.
ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
Political News:
ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....
ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...
ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...
73 ನೇ ಗಣರಾಜ್ಯೋತ್ಸವ(Republic Day) ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ(General Thimayya District Ground)ದಲ್ಲಿ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಬಿ ಸಿ ನಾಗೇಶ್(Minister BC Nagesh) ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನನಗೆ ಕೊಡಗು ಜಿಲ್ಲೆಯ ಉಸ್ತುವಾರಿ ನೀಡಿದ್ದು ಯಾವುದೇ ರೀತಿಯಲ್ಲಿ ಸಮಾಧಾನ ತಂದಿಲ್ಲ, ನನ್ನನ್ನು ಕೊಡಗು(Kodagu) ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿದ್ದಕ್ಕೆ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...